R.M. Patil

ಬ್ಲ್ಯಾಕ್ ಮೇಲ್ ಗಳಿಗೆಲ್ಲ ನಾನು ಹೆದರಲ್ಲ, ಕೆಲಸ ಮಾಡಿದವರಿಗೆ ವ್ಯವಸ್ಥಿತವಾಗಿ ಬಿಲ್ ಪಾವತಿ ಆಗಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಸರಿಯಾಗಿ ಕೆಲಸ ಮಾಡಿದ ಗುತ್ತಿಗೆದಾರರಿಗೆ ಬಿಲ್ ಪಾವತಿ ಆಗಲಿದೆ. ಯಾವ ಗುತ್ತಿಗೆದಾರರ ಹಿಂದೆ ಯಾರಿದ್ದಾರೆ ಅಂತಲೂ ನನಗೆ ಗೊತ್ತಿದೆ. ನಾವು ಕಾನೂನು ಪ್ರಕಾರವಾಗಿ ಕೆಲಸ ಮಾಡುತ್ತಿದ್ದು, ಇಂತಹ ಬ್ಲ್ಯಾಕ್ ಮೇಲ್ ಗಳಿಗೆಲ್ಲ ಈ ಡಿ.ಕೆ. ಶಿವಕುಮಾರ್ ಹೆದರುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸಂದೇಶ ರವಾನಿಸಿದ್ದಾರೆ. ಕುಮಾರಕೃಪ ಅತಿಥಿಗೃಹದ ಬಳಿ ಮಾಧ್ಯಮಗಳು ಮಂಗಳವಾರ, ಗುತ್ತಿಗೆದಾರರು ತಮ್ಮ ಬಿಲ್ ಪಾವತಿ ಆಗದಿರುವ ಬಗ್ಗೆ ರಾಜ್ಯಪಾಲರಿಗೆ ಪತ್ರ ಬರೆಯುವ ಬಗ್ಗೆ ಕೇಳಿದ ಪ್ರಶ್ನೆಗೆ ಡಿ.ಕೆ. ಶಿವಕುಮಾರ್ ಅವರು […]

ಬ್ಲ್ಯಾಕ್ ಮೇಲ್ ಗಳಿಗೆಲ್ಲ ನಾನು ಹೆದರಲ್ಲ, ಕೆಲಸ ಮಾಡಿದವರಿಗೆ ವ್ಯವಸ್ಥಿತವಾಗಿ ಬಿಲ್ ಪಾವತಿ ಆಗಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ Read More »

ಗಜೇಂದ್ರಗಡ ಪಟ್ಟಣದಲ್ಲಿ ನರಿ ಅವಾಂತರ

ಗದಗ: ಬೆಳ್ಳಂಬೆಳಗ್ಗೆ ದಾಳಿ ನಡೆಸಿ ಅವಾಂತರ ಸೃಷ್ಟಿಸಿದ್ದ ನರಿಯನ್ನು ಸ್ಥಳೀಯರು ಅಟ್ಟಿಸಿಕೊಂಡು ಕೊಂದಿರುವ ಘಟನೆ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಬುಧವಾರ ನಡೆದಿದೆ. ಬುಧವಾರ ಬೆಳಿಗ್ಗೆ ಗಜೇಂದ್ರಗಡ ಪಟ್ಟಣಕ್ಕೆ ದಾಳಿಯಿಟ್ಟ ನರಿಯು ಸ್ಥಳೀಯರನ್ನು ಬೆನ್ನಟ್ಟಿ ಹಲವರನ್ನು ಗಾಯಗೊಳಿಸಿದೆ. ಇದರಿಂದ ರೊಚ್ಚಿಗೆದ್ದ ಸಾರ್ವಜನಿಕರು ನರಿಯನ್ನು ಅಟ್ಟಾಡಿಸಿಕೊಂಡು ಕೊಂದು ಹಾಕಿದ್ದಾರೆ. ಮಂಗಳವಾರ ಗದಗ ತಾಲೂಕಿನ ಅಸುಂಡಿ ಗ್ರಾಮದ ಹುಲಕೋಟಿ ಸಹಕಾರ ಸಂಸ್ಥೆಯ ಪ್ರೌಢಶಾಲೆಯ ಆವರಣದಲ್ಲಿ ಆಗಮಿಸಿದ್ದ ನರಿಯೊಂದು ಅವಾಂತರ ಸೃಷ್ಟಿಸಿತ್ತು. ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಗಾಬರಿಗೊಂಡಿದ್ದರು. ತದನಂತರ ಅರಣ್ಯ ಇಲಾಖೆ ಸಿಬ್ಬಂದಿ

ಗಜೇಂದ್ರಗಡ ಪಟ್ಟಣದಲ್ಲಿ ನರಿ ಅವಾಂತರ Read More »

ಅಕಾಲಿಕ ಮಳೆಗೆ ನೀರು ಪಾಲಾದ ಮೆಣಸಿನಹಣ್ಣು

ಗದಗ ಜಿಲ್ಲಾದ್ಯಂತ ಅತಿ ಹೆಚ್ಚು ಯರೇ ಭೂಮಿಯನ್ನು ಹೂಂದಿದ  ಜಮೀನುಗಳು ಇದ್ದು ಅಧಿಕ ಪ್ರಮಾಣದಲ್ಲಿ ಈರುಳ್ಳಿ ಜೊತೆಗೆ ಮಿಶ್ರ ಬೆಳೆಯಾಗಿ ಮೆಣಸಿನ ಕಾಯಿ ಬೇಳೆಯುತಿದ್ದು ಈಗ ಅಕಾಲಿಕ ಮಳೆಗೆ ಮೆಣಸಿನಕಾಯಿ ಬೆಳೆಗಾರರು ಕಂಗಾಲಾಗಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬರದಂತೆಯಾಗಿದೆ. ಇನ್ನು ಮೆಣಸಿನಹಣ್ಣು ಕಟಾವಿಗೆ ಬಂದಿದ್ದು ಹಣ್ಣುನ್ನು ಬಿಡಿಸಿಕೊಂಡು ಹತ್ತು ದಿನದಿಂದ ಇಪ್ಪತ್ತು ದಿನಗಳ ಕಾಲ ಭೂವಿಯ ಮೇಲೆ ಹಾಗೂ ಮನೆಯ ಮ್ಯಳಗಿಯ ಮೇಲೆ ಹಾಕಿ  ಒಣಗಿಸಿ ಮಾರುಕಟ್ಟೆಗೆ ತೆಗೆದುಕೊಂಡು ಹೋಗಬೇಕೆಂದಿದ್ದ   ಒಣಮೆಣಸಿನಕಾಯಿ ಭಾನುವಾರ ದಿಂದ ಸುರಿಯುತ್ತಿರುವ 

ಅಕಾಲಿಕ ಮಳೆಗೆ ನೀರು ಪಾಲಾದ ಮೆಣಸಿನಹಣ್ಣು Read More »

ಜಿಲ್ಲೆಯಲ್ಲಿ  ಡಿ.14 ರಂದು  5  ನಮ್ಮ ಕ್ಲಿನಿಕ್‍ಗಳ ಉದ್ಘಾಟನೆ

ಗದಗ:   ನಗರ ಮತ್ತು ಪಟ್ಟಣ ಪ್ರದೇಶದ ಜನೆತೆಗೆ ಗುಣಮಟ್ಟದ ವೈದ್ಯಕೀಯ ಸೇವೆ ಕಲ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಘೋಷಿಸಿರುವ ನಮ್ಮ ಕ್ಲಿನಿಕ್‍ಗಳು ಗದಗ ಜಿಲ್ಲೆಯಲ್ಲಿ ಆರಂಭಗೊಳ್ಳಲಿವೆ. ಗದಗ ಜಿಲ್ಲೆಗೆ ಒಟ್ಟು 11 ನಮ್ಮ ಕ್ಲಿನಿಕ್ ಆಸ್ಪತ್ರೆಗಳು ಮಂಜೂರಾಗಿದ್ದು, ಸದರಿ 11 ನಮ್ಮ ಕ್ಲಿನಿಕ್‍ಗಳಲ್ಲಿ 5 ನಮ್ಮ ಕ್ಲಿನಿಕ್‍ಗಳು ದಿ.14.12.2022 ರಂದು ತಲಾ ಒಂದರಂತೆ ನಮ್ಮ ಕ್ಲಿನಿಕ್‍ಗಳನ್ನು ಗದಗ ನಗರದ ಜವಳಗಲ್ಲಿ ಓಣಿಯಲ್ಲಿ 1, ನರಗುಂದ ನಗರದ ಜಮಲಾಪೂರ ಓಣಿಯಲ್ಲಿ 1, ಮುಂಡರಗಿ ನಗರದ ದೊಸಿಗರ್ ಓಣಿಯಲ್ಲಿ

ಜಿಲ್ಲೆಯಲ್ಲಿ  ಡಿ.14 ರಂದು  5  ನಮ್ಮ ಕ್ಲಿನಿಕ್‍ಗಳ ಉದ್ಘಾಟನೆ Read More »

೧೮ರಂದು ಒನಕೆ ಓಬವ್ವ ಜಯಂತ್ಯುತ್ಸವ

ಗದಗಒನಕೆ ಓಬವ್ವ ಸಾಮಾನ್ಯ ಮಹಿಳೆಯಾದರೂ ರಾಜನಿಷ್ಠೆ, ಸ್ವಾಮಿನಿಷ್ಠೆಗಾಗಿ ಹೈದರಾಲಿ ಸೈನ್ಯವನ್ನು ಕೋಟೆ ಪ್ರವೇಶಿಸದಂತೆ ಮಾಡಿದಳು. ಆ ತಾಯಿಯ ೩೦೧ನೆ ಜಯಂತಿ ಕಾರ್ಯಕ್ರಮವನ್ನು ಇದೇ ಡಿ. ೧೮ರಂದು ಚಿತ್ರದುರ್ಗದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಛಲವಾದಿ ಗುರುಪೀಠದ ಜ.ಬಸವನಾಗಿದೇವ ಶರಣರು ಹೇಳಿದರು.ಸೋಮವಾರ ನಗರದ ಪತ್ರಿಕಾ ಭವನದಲ್ಲಿ ನಡೆದ ಸುದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒನಕೆ ಓಬವ್ವ ಜಯಂತಿ ಕಾರ್ಯಕ್ರಮಕ್ಕೆ ರಾಜ್ಯದ ೩೧ ಜಿಲ್ಲೆಗಳಿಂದಲೂ ಸಮಾಜದ ಜನ ಭಾಗವಹಿಸಲಿದ್ದಾರೆ. ಅಂದಾಜು ೧ ಲಕ್ಷ ಜನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.ಜಯಂತ್ಯುತ್ಸವ ಕಾರ್ಯಕ್ರಮದ ಮೂಲಕ ಒನಕೆ

೧೮ರಂದು ಒನಕೆ ಓಬವ್ವ ಜಯಂತ್ಯುತ್ಸವ Read More »

ಡಿ.14ಕ್ಕೆ ಶ್ರೀಶೈಲಂನಲ್ಲಿ ಲಕ್ಷದೀಪೋತ್ಸವ

ಗದಗ ಶಿವಶರಣೆ ಹೇಮರಡ್ಡಿ ಮಲ್ಲಮ್ಮನವರ ಲಕ್ಷದೀಪೋತ್ಸವ ಕಾರ್ಯಕ್ರಮ ಡಿ. ೧೪ರಂದು ಆಂಧ್ರಪ್ರದೇಶದ ಶ್ರೀಶೈಲಂನಲ್ಲಿರುವ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದಲ್ಲಿ ಜರುಗಲಿದೆ. ಈ ಕಾರ್ಯಕ್ರಮದಲ್ಲಿ ಕರ್ನಾಟಕದ ೧೪ ಜಿಲ್ಲೆಗಳಿಂದ ೧೦ ಸಾವಿರಕ್ಕೂ ಹೆಚ್ಚು ಜನ ಭಾಗಿಯಾಗಲಿದ್ದಾರೆ ಎಂದು ಶ್ರೀ ಹೇಮರಡ್ಡಿ ಮಲ್ಲಮ್ಮ ರಾಜ್ಯ ಯುವ ಜಾಗೃತ ವೇದಿಕೆ ಅಧ್ಯಕ್ಷ ಅನಿಲಕುಮಾರ ತೆಗ್ಗಿನಕೇರಿ ಹೇಳಿದರು.ಸೋಮವಾರ ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸತತ ೧೧ ವರ್ಷಗಳಿಂದ ಶ್ರೀಶೈಲಂನಲ್ಲಿ ಲಕ್ಷದೀಪೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಅಂದು ಬೆಳಗ್ಗೆ ೯ ಗಂಟೆಗೆ

ಡಿ.14ಕ್ಕೆ ಶ್ರೀಶೈಲಂನಲ್ಲಿ ಲಕ್ಷದೀಪೋತ್ಸವ Read More »

೧೮ರಂದು ಒನಕೆ ಓಬವ್ವ ಜಯಂತ್ಯುತ್ಸವ

ಗದಗಒನಕೆ ಓಬವ್ವ ಸಾಮಾನ್ಯ ಮಹಿಳೆಯಾದರೂ ರಾಜನಿಷ್ಠೆ, ಸ್ವಾಮಿನಿಷ್ಠೆಗಾಗಿ ಹೈದರಾಲಿ ಸೈನ್ಯವನ್ನು ಕೋಟೆ ಪ್ರವೇಶಿಸದಂತೆ ಮಾಡಿದಳು. ಆ ತಾಯಿಯ ೩೦೧ನೆ ಜಯಂತಿ ಕಾರ್ಯಕ್ರಮವನ್ನು ಇದೇ ಡಿ. ೧೮ರಂದು ಚಿತ್ರದುರ್ಗದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಛಲವಾದಿ ಗುರುಪೀಠದ ಜ.ಬಸವನಾಗಿದೇವ ಶರಣರು ಹೇಳಿದರು.ಸೋಮವಾರ ನಗರದ ಪತ್ರಿಕಾ ಭವನದಲ್ಲಿ ನಡೆದ ಸುದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒನಕೆ ಓಬವ್ವ ಜಯಂತಿ ಕಾರ್ಯಕ್ರಮಕ್ಕೆ ರಾಜ್ಯದ ೩೧ ಜಿಲ್ಲೆಗಳಿಂದಲೂ ಸಮಾಜದ ಜನ ಭಾಗವಹಿಸಲಿದ್ದಾರೆ. ಅಂದಾಜು ೧ ಲಕ್ಷ ಜನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.ಜಯಂತ್ಯುತ್ಸವ ಕಾರ್ಯಕ್ರಮದ ಮೂಲಕ ಒನಕೆ

೧೮ರಂದು ಒನಕೆ ಓಬವ್ವ ಜಯಂತ್ಯುತ್ಸವ Read More »

ಸ್ವಸಹಾಯ ಸಂಘಗಳು ರಾಜ್ಯದ ಆರ್ಥಿಕ ಅಭಿವೃದ್ಧಿಗೆ ಮಹತ್ವದ ಕಾಣಿಕೆ

ಗದಗ: ಕೌಶಲ್ಯತೆಯು ರಾಷ್ಟ್ರೀಯ ಅವಶ್ಯಕತೆ ಮತ್ತು ಸ್ವಾವಲಂಬಿ ಭಾರತದ ಅಡಿಪಾಯವಾಗಿದ್ದು, ಮಹಿಳೆಯರ ಆರ್ಥಿಕ, ಸಾಮಾಜಿಕ ಸಬಲೀಕರಣಕ್ಕೆ ಕೌಶಲ್ಯಾಭಿವೃದ್ಧಿ ನೆರವಾಗಲಿದೆ ಎಂದು ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷೆ ಉಷಾ ದಾಸರ ಹೇಳಿದರು. ಸೋಮವಾರ ಇಲ್ಲಿನ 15ನೇ ವಾರ್ಡಿನ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಜರುಗಿದ ಸ್ವಸಹಾಯ ಸಂಘಗಳ ಎರಡು ದಿನದ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಯಾವುದೇ ವೃತ್ತಿಯಲ್ಲಿ ಕೌಶಾಲ್ಯಭಿವೃದ್ಧಿಯು ಆರ್ಥಿಕ ಸ್ವಾವಲಂಬನೆ ಬದುಕು ಸಾಗಿಸಲು ನೆರವಾಗಲಿದೆ. ಸ್ವಸಹಾಯ ಸಂಘಗಳು ರಾಜ್ಯದ ಆರ್ಥಿಕ ಅಭಿವೃದ್ಧಿಗೆ ಮಹತ್ವದ ಕಾಣಿಕೆ

ಸ್ವಸಹಾಯ ಸಂಘಗಳು ರಾಜ್ಯದ ಆರ್ಥಿಕ ಅಭಿವೃದ್ಧಿಗೆ ಮಹತ್ವದ ಕಾಣಿಕೆ Read More »

ಮಣ್ಣಿನ ಆರೋಗ್ಯವೇ ಕೃಷಿಯ ಆರೋಗ್ಯ

ನೈಸರ್ಗಿಕವಾಗಿ ಸಿಗುವ ಸಂಪನ್ಮೂಲಗಳಲ್ಲಿ ಮಣ್ಣು ಅತ್ಯಮೂಲ್ಯವಾದುದು. ಜೀವಿಗಳ ‘ಜೀವ’ವಾಗಿರುವ ಮಣ್ಣು ಒಂದು ಸಜೀವ ವಸ್ತು. ಸಸ್ಯ ಮತ್ತು ಪ್ರಾಣಿ ಸಂಕುಲದ ಅಳಿವು ಅಥವಾ ಉಳಿವಿಗೆ ಮಣ್ಣು ಮೂಲ ಕಾರಣ. ಕೃಷಿಗೆ ಇದು ಮೂಲಭೂತವಾದ ವಸ್ತು. ಮಣ್ಣಿನ ಆರೋಗ್ಯವೇ ಕೃಷಿಯ ಆರೋಗ್ಯ. ಕೃಷಿಯ ಆರೋಗ್ಯವೇ ದೇಶದ ಆರೋಗ್ಯ.೧೫ ನೇ ಶತಮಾನದಲ್ಲಿ ಶ್ರೀ ಪುರಂದರದಾಸರು ‘ಮಣ್ಣಿಂದ ಕಾಯ’ ಎಂಬ ಪದ್ಯದಲ್ಲಿ ಮಣ್ಣಿನ ಮಹತ್ವ, ಮಣ್ಣು ಮತ್ತು ಮಾನವ ಸಂಬAಧಗಳ ಬಗ್ಗೆ ತಿಳಿಸುತ್ತಾ ‘ಮಣ್ಣು ಅಳಿದರೆ ಮಾನವ ಅಳಿದಂತೆ’ ಎಂದು ಹೇಳಿದ

ಮಣ್ಣಿನ ಆರೋಗ್ಯವೇ ಕೃಷಿಯ ಆರೋಗ್ಯ Read More »

ದಿವ್ಯಾಂಗರು ಅಂಗವೈಕಲ್ಯವನ್ನು ಮೆಟ್ಟಿ ನಿಲ್ಲಬೇಕು : ಕೃಷ್ಣಗೌಡ ಪಾಟೀಲ

ಗದಗ : ದಿವ್ಯಾಂಗರಿಗೆ ಅಂಗವಿಕಲತೆ ಶಾಪವಲ್ಲ ಅದನ್ನು ಮೆಟ್ಟಿ ನಿಂತು ಎಲ್ಲರೂ ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದು ಯುವ ಮುಖಂಡ ಕೃಷ್ಣಗೌಡ ಪಾಟೀಲ ಅವರು ಹೇಳಿದರು. ನಗರದ ಕರ್ನಾಟಕ ಭವನದಲ್ಲಿ ಭಾನುವಾರ ಉತ್ತರ ಕರ್ನಾಟಕ ದಿವ್ಯಾಂಗರ ಕ್ಷೇಮಾಭಿವೃದ್ಧಿ ಸಂಘದಿAದ ಹಮ್ಮಿಕೊಂಡ ಜಿಲ್ಲಾಮಟ್ಟದ ದಿವ್ಯಾಂಗರ ಮಹಾ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿ, ದಿವ್ಯಾಂಗರು ಕೂಡ ಎಲ್ಲರಂತೆ ಜೀವನ ರೂಪಿಸಿಕೊಳ್ಳಬಹುದಾಗಿದೆ. ದಿವ್ಯಾಂಗರ ಸಮಸ್ಯೆಗಳಿಗೆ ಸ್ಪಂಧಿಸಲು ನಗರದ ಕಾಟನ್ ಸೇಲ್ ಸೋಸಾಯಿಟಿಯು ಸದಾ ತೆರೆದಿರುತ್ತದೆ. ಸರಕಾರದದಿಂದ ಸಿಗುವ ಸೌಲಭ್ಯಗಳನ್ನು ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ

ದಿವ್ಯಾಂಗರು ಅಂಗವೈಕಲ್ಯವನ್ನು ಮೆಟ್ಟಿ ನಿಲ್ಲಬೇಕು : ಕೃಷ್ಣಗೌಡ ಪಾಟೀಲ Read More »