Jayashree

businesspeople talking

Leadership Tips: ವ್ಯಕ್ತಿತ್ವ ವಿಕಸನ ಸಲಹೆಗಳು, ನಾಯಕತ್ವ ಎಂದರೇನು, ಈ ಹತ್ತು ಸಲಹೆಗಳನ್ನು ಗಮನದಲ್ಲಿಟ್ಟುಕೊಳ್ಳಿ

Leadership Tips in Kannada: ನಿಜವಾದ ನಾಯಕತ್ವವೆಂದರೆ ನಿಮ್ಮ ಹೃದಯ ಏನು ಹೇಳುತ್ತದೆಯೋ ಅದನ್ನೇ ಅನುಸರಿಸುವುದು. ನಿಮ್ಮ ಕ್ರಿಯೆಯು ಇತರರಿಗೆ ತಮ್ಮ ಕನಸನ್ನು ಇನ್ನಷ್ಟು ಹೆಚ್ಚಿಸಿಕೊಳ್ಳಲು, ಇನ್ನಷ್ಟು ಕಲಿಯಲು, ಇನ್ನಷ್ಟು ಕೆಲಸ ಮಾಡಲು ಮತ್ತು ಇನ್ನಷ್ಟು ಸಾಧಿಸಲು ಸೂಧಿರ್ತಿ ನೀಡುತ್ತಿದೆ ಎಂದಾದರೆ ನೀವು ನಿಜಕ್ಕೂ ನಾಯಕ’(quality leadership) ಎಂದು ಹೇಳುತ್ತಾರೆ ಜಾನ್‌ ಕ್ವಿನ್ಸಿ. ‘ಇತರರು ಮುಂದಿರಲಿ ಮತ್ತು ಅವರನ್ನು ನೀವು ಹಿಂದಿನಿಂದ ತಳ್ಳಿರಿ. ಮುಖ್ಯವಾಗಿ ನೀವು ಯಾವುದಾದರೂ ವಿಕ್ಟರಿಯನ್ನು ಸಾಧಿಸಿದಾಗ ನಿಮ್ಮ ತಂಡವನ್ನು ಮುಂದೆ ಇರಿಸಿ. ನೀವು […]

Leadership Tips: ವ್ಯಕ್ತಿತ್ವ ವಿಕಸನ ಸಲಹೆಗಳು, ನಾಯಕತ್ವ ಎಂದರೇನು, ಈ ಹತ್ತು ಸಲಹೆಗಳನ್ನು ಗಮನದಲ್ಲಿಟ್ಟುಕೊಳ್ಳಿ Read More »

photo of person using laptop for graphic designs

Fake Job: ಉದ್ಯೋಗದ ಹೆಸರಲ್ಲಿ ಮೋಸ ನಡೆಯುತ್ತಿದೆ, ಉದ್ಯೋಗ ವಂಚನೆ ತಡೆಯಲು ಈ 8 ವಿಷಯಗಳನ್ನು ಗಮನದಲ್ಲಿಡಿ

fake job offers scam: ಕರ್ನಾಟಕ ಸೇರಿದಂತೆ ದೇಶಾದ್ಯಂತ ಈಗ ಉದ್ಯೋಗ ವಂಚನೆ ಹೆಚ್ಚಾಗುತ್ತಿದೆ. ಉದ್ಯೋಗ ವಂಚಕರ ಅಭ್ಯರ್ಥಿಗಳಿಗೆ ಹಲವು ವಿಧಗಳಲ್ಲಿ ಮೋಸ ಮಾಡುತ್ತಾರೆ. ಸಾಕಷ್ಟು ಜನರು ಲಕ್ಷಲಕ್ಷ ರೂಪಾಯಿ ಕಳೆದುಕೊಳ್ಳುತ್ತಿದ್ದಾರೆ. ಇಂದು ಉದ್ಯೋಗಾನ್ವೇಷಣೆಯಲ್ಲಿರುವವರಿಗೆ ಒಂದು ಬಟನ್‌ ಕ್ಲಿಕ್‌ ಮಾಡುವ ಮೂಲಕ ಉದ್ಯೋಗ ಪಡೆಯಲು ಇಂಟರ್‌ನೆಟ್‌ ನೆರವಾಗಿದೆ. ವಿವಿಧ ಉದ್ಯೋಗ ತಾಣಗಳ ಮೂಲಕ ಪ್ರೊಫೈಲ್‌ ರಚಿಸಿ ಕೆಲವೇ ನಿಮಿಷದಲ್ಲಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಇಂತಹ ಅದ್ಭುತ ಇಂಟರ್‌ನೆಟ್‌ ಜಗತ್ತಿನಲ್ಲಿ ವಂಚಕರು ಸಹ ಬಕಪಕ್ಷಿಗಳಂತೆ ಕಾಯುತ್ತಿರುತ್ತಾರೆ. ಇದೇ ಕಾರಣಕ್ಕೆ

Fake Job: ಉದ್ಯೋಗದ ಹೆಸರಲ್ಲಿ ಮೋಸ ನಡೆಯುತ್ತಿದೆ, ಉದ್ಯೋಗ ವಂಚನೆ ತಡೆಯಲು ಈ 8 ವಿಷಯಗಳನ್ನು ಗಮನದಲ್ಲಿಡಿ Read More »

Puneeth Namana: ಏಪ್ರಿಲ್‌ 1ರಂದು ಪುನೀತ ನಮನ, ಬನ್ನಿ ಪುನೀತರಾಗೋಣ- ಕ್ಯಾಡ್‌ನೆಸ್ಟ್‌ ಕಾರ್ಯಕ್ರಮದ ಆಮಂತ್ರಣ

ಕರ್ನಾಟಕದ ಪ್ರಮುಖ ಕೌಶಲಭಿವೃದ್ಧಿ ಕೇಂದ್ರ ಬೆಂಗಳೂರಿನ ಕ್ಯಾಡ್‌ನೆಸ್ಟ್‌ (CADD Nest Bengaluru)ಗೆ ತನ್ನ ಎರಡನೇ ವಾರ್ಷಿಕೋತ್ಸವದ ಸಂಭ್ರಮವನ್ನು “ಪುನೀತ ನಮನ” ಹೆಸರಿನಲ್ಲಿ ಕನ್ನಡದ ಪವರ್‌ಸ್ಟಾರ್‌ ದಿವಂಗತ ಡಾ. ಪುನೀತ್‌ ರಾಜ್‌ ಕುಮಾರ್‌ಗೆ ಅರ್ಪಿಸುತ್ತಿದೆ. ಇದೇ ಶನಿವಾರ , ಏಪ್ರಿಲ್‌ 1ರಂದು ನಡೆಯಲಿರುವ ಪುನೀತ ನಮನ- ಕ್ಯಾಡ್‌ನೆಸ್ಟ್‌ ವಾರ್ಷಿಕೋತ್ಸವವನ್ನು ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕರು, ಉನ್ನತ ಶಿಕ್ಷಣ, ವಿದ್ಯುನ್ಮಾನ, ಐಟಿ ಬಿಟಿ ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಯ ಇಲಾಖೆಯ ಸಚಿವರಾದ ಡಾ. ಸಿ.ಎನ್‌. ಅಶ್ವತ್ಥನಾರಾಯಣ

Puneeth Namana: ಏಪ್ರಿಲ್‌ 1ರಂದು ಪುನೀತ ನಮನ, ಬನ್ನಿ ಪುನೀತರಾಗೋಣ- ಕ್ಯಾಡ್‌ನೆಸ್ಟ್‌ ಕಾರ್ಯಕ್ರಮದ ಆಮಂತ್ರಣ Read More »

ಕೊಡಗು ಜಿಲ್ಲಾ ಬಿಜೆಪಿ ಕಚೇರಿಗೆ ನಾಳೆ ಶಂಕುಸ್ಥಾಪನೆ

ಮಡಿಕೇರಿ: ಕೊಡಗು ಜಿಲ್ಲಾ ಬಿಜೆಪಿಯ ನೂತನ ಕಚೇರಿ ನಿರ್ಮಾಣಕ್ಕೆ ಡಿ.15 ರಂದು ನಗರದ ಶ್ರೀ ಓಂಕಾರೇಶ್ವರ ದೇವಾಲಯ ರಸ್ತೆಯಲ್ಲಿರುವ ಪಕ್ಷದ ನಿವೇಶನದಲ್ಲಿ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ತನ್ನದೇ ಆದ ಸ್ವಂತ ಕಚೇರಿಯನ್ನು ಹೊಂದುವ ಸಲುವಾಗಿ 8 ಸೆಂಟ್ಸ್ ಜಾಗದಲ್ಲಿ ಕಟ್ಟಡ ನಿರ್ಮಿಸಲು ಮುಂದಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಕೊಡಗು ಸೇರಿದಂತೆ 10 ಜಿಲ್ಲೆಗಳ ಬಿಜೆಪಿ ಕಚೇರಿಗಳ ನಿರ್ಮಾಣಕ್ಕೆ ವರ್ಚುವಲ್ ಮೂಲಕ

ಕೊಡಗು ಜಿಲ್ಲಾ ಬಿಜೆಪಿ ಕಚೇರಿಗೆ ನಾಳೆ ಶಂಕುಸ್ಥಾಪನೆ Read More »

ಹಾಲಿನ ಕೆನೆ ಜೊತೆ ಜೇನುತುಪ್ಪ ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿದ್ರೆ ಚಳಿಗಾಲದಲ್ಲೂ ಚರ್ಮ ಕೋಮಲವಾಗಿರುತ್ತೆ

ಚಳಿಗಾಲದಲ್ಲಿ ತ್ವಚೆಗೆ ಹಾಲಿನ ಕೆನೆ ಹಚ್ಚುವುದರ ಪ್ರಯೋಜನಗಳು ಹಾಗೂ ತ್ವಚೆಯ ಮೇಲೆ ಕೆನೆ ಹಚ್ಚುವ ಮೂರು ಸುಲಭ ಮತ್ತು ಅತ್ಯಂತ ಪರಿಣಾಮಕಾರಿ ವಿಧಾನಗಳನ್ನು ಇಲ್ಲಿ ತಿಳಿಯಿರಿ. ಶೀತ ವಾತಾವರಣದಲ್ಲಿ ಚರ್ಮದ ಶುಷ್ಕತೆ ಸಮಸ್ಯೆ ಹೆಚ್ಚಿನವರನ್ನು ಕಾಡುತ್ತದೆ. ಇದು ನಿಮ್ಮ ಚರ್ಮವನ್ನು ಒಣಗಿಸುತ್ತದೆ, ತುಟಿಗಳ ಮೇಲೆ ಬಿರುಕು ರೂಪಿಸುತ್ತದೆ ಮತ್ತು ಕೂದಲಿನಲ್ಲಿ ತಲೆಹೊಟ್ಟು ಹೆಚ್ಚಿಸುತ್ತದೆ. ಚಳಿಗಾಲದಲ್ಲಿ ಚರ್ಮದ ಕೋಮಲತೆಯನ್ನು ಕಾಪಾಡಲು, ಚರ್ಮವನ್ನು ಆರೋಗ್ಯಕರವಾಗಿ ಮತ್ತು ನಯವಾಗಿಡಲು ಚಳಿಗಾಲದಲ್ಲಿ ಪದೇ ಪದೇ ಕ್ರೀಮ್ ಮತ್ತು ಲೋಷನ್ ಗಳನ್ನು ಬಳಸಬೇಕಾಗುತ್ತದೆ. ​ಚರ್ಮದ

ಹಾಲಿನ ಕೆನೆ ಜೊತೆ ಜೇನುತುಪ್ಪ ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿದ್ರೆ ಚಳಿಗಾಲದಲ್ಲೂ ಚರ್ಮ ಕೋಮಲವಾಗಿರುತ್ತೆ Read More »

ಪ್ರತಿದಿನ ಕ್ಯಾರೆಟ್ ತಿನ್ನೋದ್ರಿಂದ ದೃಷ್ಟಿ ಚುರುಕಾಗೋದು ಮಾತ್ರವಲ್ಲ, ಬಿಪಿ, ಹೃದ್ರೋಗ ಇರೋರಿಗೂ ತುಂಬಾ ಒಳ್ಳೆಯದು!

ಕ್ಯಾರೆಟ್ ತಿನ್ನೋದ್ರಿಂದ ಕಣ್ಣಿನ ದೃಷ್ಟಿಗೆ ಒಳ್ಳೆಯದು ಅನ್ನೋದು ನಿಮಗೆ ಗೊತ್ತಿರಬಹುದು. ಕ್ಯಾರೆಟ್‌ ನಿಂದ ಇನ್ನು ಯಾವೆಲ್ಲಾ ಆರೋಗ್ಯಕಾರಿ ಪ್ರಯೋಜನಗಳಿವೆ ಅನ್ನೋದನ್ನು ನಾವಿಲ್ಲಿ ತಿಳಿಯೋಣ. ಹಿಂದೆಲ್ಲಾ ವಯಸ್ಸಾದವರಿಗೆ ಮಾತ್ರ ಕಣ್ಣುಗಳು ದುರ್ಬಲವಾಗುತ್ತಿದ್ದವು, ಆದರೆ ಈಗ ಬಾಲ್ಯದಲ್ಲಿಯೇ ಕನ್ನಡಕವನ್ನು ಬಳಸುವಂತಾಗಿದೆ. ಕಣ್ಣುಗಳ ಬಗ್ಗೆ ಕಾಳಜಿ ವಹಿಸದಿದ್ದರೆ, ದೃಷ್ಟಿ ತುಂಬಾ ದುರ್ಬಲವಾಗಬಹುದು ಮತ್ತು ಸ್ವಲ್ಪ ಸಮಯದ ನಂತರ ಅದು ಅಸ್ಪಷ್ಟವಾಗಿ ಕಾಣುತ್ತದೆ. ದೃಷ್ಟಿ ಮಂದವಾಗಲು ಹಲವು ಕಾರಣಗಳಿರಬಹುದು. ಆಹಾರದ ಬಗ್ಗೆ ಕಾಳಜಿ ವಹಿಸದಿರುವುದುಮೊಬೈಲ್ ಮತ್ತು ಲ್ಯಾಪ್‌ಟಾಪ್‌ನ ಅತಿಯಾದ ಬಳಕೆಧೂಮಪಾನನಿದ್ರೆಯ ಕೊರತೆಕಡಿಮೆ ನೀರು

ಪ್ರತಿದಿನ ಕ್ಯಾರೆಟ್ ತಿನ್ನೋದ್ರಿಂದ ದೃಷ್ಟಿ ಚುರುಕಾಗೋದು ಮಾತ್ರವಲ್ಲ, ಬಿಪಿ, ಹೃದ್ರೋಗ ಇರೋರಿಗೂ ತುಂಬಾ ಒಳ್ಳೆಯದು! Read More »

ಎದೆಯಲ್ಲಿ ಕಫ ಕಟ್ಟಿಕೊಂಡಿದೆಯೇ? ಹಾಗಾದರೆ ಅದರ ನಿವಾರಣೆಗೆ ಇಲ್ಲಿವೆ ಮನೆಮದ್ದು

ಬದಲಾದ ಹವಾಮಾನ, ತಂಪಾದ ವಾತಾವರಣದ ಚಳಿಗಾಲದಲ್ಲಿ ಪ್ರಮುಖವಾಗಿ ನೆಗಡಿ, ಶೀತ, ಜ್ವರ, ಕೆಮ್ಮು, ಗಂಟಲು ನೋವು ಬಹುತೇಕರಿಗೆ ಸಾಮಾನ್ಯವಾಗಿ ಕಂಡು ಬರುತ್ತದೆ. ಗಂಟಲು ಹಾಗೂ ಎದೆಯಲ್ಲಿ ಕಫ ಇದ್ದರೆ ಮಾತ್ರ ಕೆಮ್ಮು ತೀವ್ರವಾಗುತ್ತದೆ. ಇದನ್ನು ಹಾಗೆ ಬಿಟ್ಟರೆ ಮುಂದೆ ಅಸ್ತಮಾ ಆಗಿ ಬದಲಾಗುತ್ತದೆ. ಎದೆಯಲ್ಲಿ ಸೋಂಕು ಉಂಟಾಗಿರುವುದು ಖಚಿತವಾಗುತ್ತದೆ. ಇಂಥ ಸನ್ನಿವೇಶವನ್ನು ನಿಯಂತ್ರಿಸುವಲ್ಲಿ ಕೆಲವೊಂದು ಮನೆ ಮದ್ದುಗಳು ಪ್ರಯೋಜನಕ್ಕೆ ಬರುತ್ತವೆ. ಮೆಂತ್ಯ ಕಾಳುಗಳ ಚಹಾ ತಯಾರಿಸಿ ಕುಡಿಯುವುದರಿಂದ ಉಸಿರಾಟನಾಳದಲ್ಲಿ ಸೋಂಕು ಮತ್ತು ಉರಿಯುತ ಉಂಟಾಗದಂತೆ ನೋಡಿಕೊಳ್ಳಬಹುದು. ಮೆಂತ್ಯ

ಎದೆಯಲ್ಲಿ ಕಫ ಕಟ್ಟಿಕೊಂಡಿದೆಯೇ? ಹಾಗಾದರೆ ಅದರ ನಿವಾರಣೆಗೆ ಇಲ್ಲಿವೆ ಮನೆಮದ್ದು Read More »

ಮಹದಾಯಿ ಸಮಸ್ಯೆಗೆ ಕಾಂಗ್ರೆಸ್ ಕಾರಣ: ಸಿಎಂ ಬೊಮ್ಮಾಯಿ

ಮೈಸೂರು: ಕಾಂಗ್ರೆಸ್ ಜನರಿಗೆ ಮರೆವಿದೆ ಎಂದು ತಿಳಿದಂತಿದೆ. ಆದರೆ ಕಾಂಗ್ರೆಸ್ ನ ಪರಿಚಯ ಜನರಿಗಿದೆ. ಮಹದಾಯಿ ಸಮಸ್ಯೆ ಉಂಟಾಗಲು ಕಾಂಗ್ರೆಸ್ ಕಾರಣ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾ ಯಿ ತಿಳಿಸಿದರು.ಮಂಗಳವಾರ ಮೈಸೂರಿನ ಹೊರವಲಯದಲ್ಲಿರುವ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಒಟ್ಟಾಗಿ ಹೋಗುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಅವರು ಒಟ್ಟಾಗಿ ಹೋಗುವುದು ಅವರಿಗೆ ಸಂಬಂಧಿಸಿದ ಆಂತರಿಕ ವಿಚಾರ. ನಾವು ಹೇಳುವುದೇನೂ ಇಲ್ಲ. . ಮಹದಾಯಿ, ಕೃಷ್ಣಾ ಹಾಗೂ ಎಸ್.ಸಿ/ ಎಸ್.ಟಿ ವಿಚಾರಗಳಿಗೆ

ಮಹದಾಯಿ ಸಮಸ್ಯೆಗೆ ಕಾಂಗ್ರೆಸ್ ಕಾರಣ: ಸಿಎಂ ಬೊಮ್ಮಾಯಿ Read More »

ಮಧ್ಯರಾತ್ರಿ ಪ್ರಿಯತಮೆಯನ್ನು ಭೇಟಿಯಾಗಲು ಮನೆಗೆ ಬಂದ ಯುವಕ; ತಪ್ಪಿಸಿಕೊಳ್ಳಲು ಹೋಗಿ ಬಾವಿಗೆ ಬಿದ್ದ!

ಯುವಕನೊಬ್ಬ ತನ್ನ ಪ್ರಿಯತಮೆಯನ್ನು ಭೇಟಿಯಾಗಲು ಆಕೆಯ ಮನೆಗೆ ಮಧ್ಯರಾತ್ರಿ ಭೇಟಿ ನೀಡಿದ್ದು, ಈ ವೇಳೆ ಉಂಟಾದ ಸದ್ದಿನಿಂದಾಗಿ ಮನೆಯವರು ಎಚ್ಚೆತ್ತಾಗ ತಪ್ಪಿಸಿಕೊಳ್ಳಲು ಹೋಗಿ ಬಾವಿಗೆ ಬಿದ್ದು ಪರದಾಡಿದ್ದಾನೆ. ಇಂತಹದೊಂದು ಘಟನೆ ಬಿಹಾರದ ಛಾಪ್ರಾ ಜಿಲ್ಲೆಯಲ್ಲಿ ನಡೆದಿದ್ದು, ಅಲ್ಲಿನ ಗ್ರಾಮವೊಂದರ ಯುವಕ ಅದೇ ಗ್ರಾಮದಲ್ಲಿ ತಾನು ಪ್ರೀತಿಸುತ್ತಿದ್ದ ಯುವತಿ ಮನೆಗೆ ಮಧ್ಯರಾತ್ರಿ ಎರಡು ಗಂಟೆ ಸುಮಾರಿಗೆ ಭೇಟಿ ನೀಡಿದ್ದಾನೆ. ಇವರಿಬ್ಬರೂ ಏಕಾಂತದಲ್ಲಿ ಮಾತನಾಡುತ್ತಿದ್ದ ವೇಳೆ ಆಕೆಯ ಕುಟುಂಬಸ್ಥರಿಗೆ ಎಚ್ಚರವಾಗಿದೆ. ಆಗ ಗಾಬರಿಗೊಂಡ ಆತ ತಪ್ಪಿಸಿಕೊಳ್ಳಲು ಓಡಿದ್ದು, ತೆರೆದ ಬಾವಿಗೆ

ಮಧ್ಯರಾತ್ರಿ ಪ್ರಿಯತಮೆಯನ್ನು ಭೇಟಿಯಾಗಲು ಮನೆಗೆ ಬಂದ ಯುವಕ; ತಪ್ಪಿಸಿಕೊಳ್ಳಲು ಹೋಗಿ ಬಾವಿಗೆ ಬಿದ್ದ! Read More »

ರಾಯಚೂರಿನಲ್ಲಿ ಐದು ವರ್ಷದ ಬಾಲಕಿಗೆ ಝಿಕಾ ವೈರಸ್ ಪತ್ತೆ

ರಾಯಚೂರು: ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿಯೊಬ್ಬಳಿಗೆ ಝಿಕಾ ವೈರಸ್ ಪತ್ತೆಯಾಗಿದೆ. ಮಾನವಿ ತಾಲೂಕಿನ ಕೋಳಿ ಕ್ಯಾಂಪ್​ನಲ್ಲಿ ಈ ವೈರಸ್ ಪತ್ತೆಯಾಗಿದೆ. ಈ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ನಾಗರಾಜ ಅವರ ಪುತ್ರಿಯಲ್ಲಿ ಶಂಕಿತ ಝಿಕಾ ವೈರಸ್ ಪತ್ತೆಯಾಗಿದ್ದು, ಚಿಕಿತ್ಸೆಯಿಂದ ಬಾಲಕಿ ಚೇತರಿಸಿಕೊಳ್ಳುತ್ತಿದ್ದಾಳೆ. ಕೆಲ ದಿನಗಳ ಹಿಂದೆ ಬಾಲಕಿಗೆ ಜ್ವರ, ನೆಗಡಿ ಕೆಮ್ಮು, ಸೇರಿದಂತೆ ಅನಾರೋಗ್ಯ ಉಂಟಾಗಿತ್ತು. ಈ ವೇಳೆ, ಪೋಷಕರು ಸ್ಥಳೀಯ ವೈದ್ಯರಲ್ಲಿ ಚಿಕಿತ್ಸೆಗಾಗಿ ತೋರಿಸಿದ್ದರು. ಅಲ್ಲಿನ ವೈದ್ಯರು ಸಿಂಧನೂರಿಗೆ ಚಿಕಿತ್ಸೆಗೆ ತೆರಳುವಂತೆ ಹೇಳಿದ್ದರು.

ರಾಯಚೂರಿನಲ್ಲಿ ಐದು ವರ್ಷದ ಬಾಲಕಿಗೆ ಝಿಕಾ ವೈರಸ್ ಪತ್ತೆ Read More »