ರಾಷ್ಟ್ರೀಯ

ಕೊರಿಯಾ ಓಪನ್ ಇಂಟರ್ನ್ಯಾಷನಲ್ ಕರಾಟೆ ಚಾಂಪಿಯನ್‌ಶಿಪ್‌ ; ಕರ್ನಾಟಕದ 13 ಕರಾಟೆಪಟುಗಳು ಭಾಗಿ

ಬೆಂಗಳೂರು, ಜೂ, 27; ಕೊರಿಯಾದ ಬುಸಾನ್‌ನ ಗಿಜಾಂಗ್ ಜಿಮ್ನಾಷಿಯಂನಲ್ಲಿ ಕೊರಿಯಾ ಕರಾಟೆ ಡೋ ಫೆಡರೇಶನ್ ಮತ್ತು ಬುಸಾನ್ ಕರಾಟೆ ಡೋ ಫೆಡರೇಶನ್ ಸಹಯೋಗದಲ್ಲಿ ಜೂ 29 ರಿಂದ ಜುಲೈ 3 ರ ವರೆಗೆ ನಡೆಯಲಿರುವ ಕೊರಿಯಾ ಓಪನ್ ಇಂಟರ್ನ್ಯಾಷನಲ್ ಕರಾಟೆ ಚಾಂಪಿಯನ್‌ಶಿಪ್‌ ನಲ್ಲಿ ಭಾಗವಹಿಸಲು ಅಖಿಲ ಭಾರತ ಕರಾಟೆ ಡೋ ಫೆಡರೇಶನ್ ನಡಿ ರಾಜ್ಯದ 13 ಮಂದಿಯ ತಂಡ ಭಾಗವಹಿಸುತ್ತಿದೆ ಎಂದು ಭಾರತ ಕರಾಟೆ ಡೋ ಫೆಡರೇಶನ್ ನ ಉಪಾಧ್ಯಕ್ಷ ರೆನ್ಶಿ ಆರ್ ಗಣೇಶ್ ತಿಳಿಸಿದ್ದಾರೆ. ಕರ್ನಾಟಕದ […]

ಕೊರಿಯಾ ಓಪನ್ ಇಂಟರ್ನ್ಯಾಷನಲ್ ಕರಾಟೆ ಚಾಂಪಿಯನ್‌ಶಿಪ್‌ ; ಕರ್ನಾಟಕದ 13 ಕರಾಟೆಪಟುಗಳು ಭಾಗಿ Read More »

ಮಹದಾಯಿ ಸಮಸ್ಯೆಗೆ ಕಾಂಗ್ರೆಸ್ ಕಾರಣ: ಸಿಎಂ ಬೊಮ್ಮಾಯಿ

ಮೈಸೂರು: ಕಾಂಗ್ರೆಸ್ ಜನರಿಗೆ ಮರೆವಿದೆ ಎಂದು ತಿಳಿದಂತಿದೆ. ಆದರೆ ಕಾಂಗ್ರೆಸ್ ನ ಪರಿಚಯ ಜನರಿಗಿದೆ. ಮಹದಾಯಿ ಸಮಸ್ಯೆ ಉಂಟಾಗಲು ಕಾಂಗ್ರೆಸ್ ಕಾರಣ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾ ಯಿ ತಿಳಿಸಿದರು.ಮಂಗಳವಾರ ಮೈಸೂರಿನ ಹೊರವಲಯದಲ್ಲಿರುವ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಒಟ್ಟಾಗಿ ಹೋಗುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಅವರು ಒಟ್ಟಾಗಿ ಹೋಗುವುದು ಅವರಿಗೆ ಸಂಬಂಧಿಸಿದ ಆಂತರಿಕ ವಿಚಾರ. ನಾವು ಹೇಳುವುದೇನೂ ಇಲ್ಲ. . ಮಹದಾಯಿ, ಕೃಷ್ಣಾ ಹಾಗೂ ಎಸ್.ಸಿ/ ಎಸ್.ಟಿ ವಿಚಾರಗಳಿಗೆ

ಮಹದಾಯಿ ಸಮಸ್ಯೆಗೆ ಕಾಂಗ್ರೆಸ್ ಕಾರಣ: ಸಿಎಂ ಬೊಮ್ಮಾಯಿ Read More »

ರಾಯಚೂರಿನಲ್ಲಿ ಐದು ವರ್ಷದ ಬಾಲಕಿಗೆ ಝಿಕಾ ವೈರಸ್ ಪತ್ತೆ

ರಾಯಚೂರು: ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿಯೊಬ್ಬಳಿಗೆ ಝಿಕಾ ವೈರಸ್ ಪತ್ತೆಯಾಗಿದೆ. ಮಾನವಿ ತಾಲೂಕಿನ ಕೋಳಿ ಕ್ಯಾಂಪ್​ನಲ್ಲಿ ಈ ವೈರಸ್ ಪತ್ತೆಯಾಗಿದೆ. ಈ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ನಾಗರಾಜ ಅವರ ಪುತ್ರಿಯಲ್ಲಿ ಶಂಕಿತ ಝಿಕಾ ವೈರಸ್ ಪತ್ತೆಯಾಗಿದ್ದು, ಚಿಕಿತ್ಸೆಯಿಂದ ಬಾಲಕಿ ಚೇತರಿಸಿಕೊಳ್ಳುತ್ತಿದ್ದಾಳೆ. ಕೆಲ ದಿನಗಳ ಹಿಂದೆ ಬಾಲಕಿಗೆ ಜ್ವರ, ನೆಗಡಿ ಕೆಮ್ಮು, ಸೇರಿದಂತೆ ಅನಾರೋಗ್ಯ ಉಂಟಾಗಿತ್ತು. ಈ ವೇಳೆ, ಪೋಷಕರು ಸ್ಥಳೀಯ ವೈದ್ಯರಲ್ಲಿ ಚಿಕಿತ್ಸೆಗಾಗಿ ತೋರಿಸಿದ್ದರು. ಅಲ್ಲಿನ ವೈದ್ಯರು ಸಿಂಧನೂರಿಗೆ ಚಿಕಿತ್ಸೆಗೆ ತೆರಳುವಂತೆ ಹೇಳಿದ್ದರು.

ರಾಯಚೂರಿನಲ್ಲಿ ಐದು ವರ್ಷದ ಬಾಲಕಿಗೆ ಝಿಕಾ ವೈರಸ್ ಪತ್ತೆ Read More »

ಏರ್ ಇಂಡಿಯಾ ವಿಮಾನದ ಕಾರ್ಗೋ ಹೋಲ್ಡ್ ನಲ್ಲಿ ಹಾವು ಪತ್ತೆ : ತನಿಖೆಗೆ ಆದೇಶ

ನವದೆಹಲಿ: ಶನಿವಾರ ದುಬೈ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಕಾರ್ಗೋ ಹೋಲ್ಡ್‌ನಲ್ಲಿ ಹಾವೊಂದು ಪತ್ತೆಯಾಗಿದ್ದು, ಘಟನೆಯ ಕುರಿತು ವಿಮಾನಯಾನ ನಿಯಂತ್ರಕ ಡಿಜಿಸಿಎ ತನಿಖೆ ನಡೆಸುತ್ತಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದುಬೈ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ವಿಮಾನದ ಕಾರ್ಗೋ ಹೋಲ್ಡ್‌ನಲ್ಲಿ ಹಾವು ಕಂಡುಬಂದಿದ್ದು, ವಿಮಾನ ನಿಲ್ದಾಣದ ಅಗ್ನಿಶಾಮಕ ಸೇವೆಗಳಿಗೂ ಮಾಹಿತಿ ನೀಡಲಾಗಿದೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯದ (ಡಿಜಿಸಿಎ) ಹಿರಿಯ ಅಧಿಕಾರಿ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆ ನಡೆಸಲಾಗುವುದು ಮತ್ತು ಸೂಕ್ತ ಜಾರಿ

ಏರ್ ಇಂಡಿಯಾ ವಿಮಾನದ ಕಾರ್ಗೋ ಹೋಲ್ಡ್ ನಲ್ಲಿ ಹಾವು ಪತ್ತೆ : ತನಿಖೆಗೆ ಆದೇಶ Read More »

BIG NEWS : ಗೋವಾದ ʻಮೋಪಾʼ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಧಾನಿ ಮೋದಿಯಿಂದ ಇಂದು ಉದ್ಘಾಟನೆ

ನವದೆಹಲಿ: ದೇಶದಲ್ಲಿ ಸಂಪರ್ಕವನ್ನು ಹೆಚ್ಚಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಗೋವಾದಲ್ಲಿ ಮೊಪಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ(Mopa International Airport)ವನ್ನು ಉದ್ಘಾಟಿಸಲಿದ್ದಾರೆ. ಸುಮಾರು 2,870 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾದ ಈ ವಿಮಾನ ನಿಲ್ದಾಣವನ್ನು ಸುಸ್ಥಿರ ಮೂಲಸೌಕರ್ಯಗಳ ಥೀಮ್‌ನಲ್ಲಿ ನಿರ್ಮಿಸಲಾಗಿದೆ ಮತ್ತು ಸೌರ ವಿದ್ಯುತ್ ಸ್ಥಾವರ, ಹಸಿರು ಕಟ್ಟಡಗಳು, ರನ್‌ವೇಯಲ್ಲಿ ಎಲ್‌ಇಡಿ ದೀಪಗಳು, ಮಳೆನೀರು ಕೊಯ್ಲು, ಅತ್ಯಾಧುನಿಕ ಒಳಚರಂಡಿ ಸಂಸ್ಕರಣೆ ಹೊಂದಿದೆ. ದೇಶಾದ್ಯಂತ ವಿಶ್ವದರ್ಜೆಯ ಮೂಲಸೌಕರ್ಯ ಮತ್ತು ಸಾರಿಗೆ ಸೌಲಭ್ಯಗಳನ್ನು ಒದಗಿಸುವ ಕೇಂದ್ರದ

BIG NEWS : ಗೋವಾದ ʻಮೋಪಾʼ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಧಾನಿ ಮೋದಿಯಿಂದ ಇಂದು ಉದ್ಘಾಟನೆ Read More »

ಜನವರಿ 1 ರಂದು ಧಾರವಾಡಕ್ಕೆ ಭೇಟಿ ನೀಡಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ

ಧಾರವಾಡ : ಧಾರವಾಡ ಐಐಟಿ ನೂತನ ಕಟ್ಟಡವನ್ನು ಬರುವ ಜನವರಿ 1,2023 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಉದ್ಘಾಟಿಸಲು ಅಗತ್ಯ ಸಿದ್ದತೆ ಮಾಡಕೊಳ್ಳಲಾಗುತ್ತಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಮತ್ತು ಗಣಿ, ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಶಿ ಅವರು ಹೇಳಿದರು. ಮುಮ್ಮಿಗಟ್ಟಿ ಕೈಗಾರಿಕಾ ಪ್ರದೇಶದಲ್ಲಿರುವ ಧಾರವಾಡ ಐಐಟಿ ನೂತನ ಕಟ್ಟಡದ ಕಾಮಗಾರಿ ಪರಿಶೀಲನೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ಪ್ರಧಾನಮಂತ್ರಿಗಳನ್ನು ಧಾರವಾಡ ಐಐಟಿ ನೂತನ ಕಟ್ಟಡ ಉದ್ಘಾಟನೆಗೆ ಆಹ್ವಾನಿಸುವ ಕುರಿತು ಈಗಾಗಲೇ ಚರ್ಚಿಸಲಾಗಿದೆ. ಪ್ರಧಾನಿಗಳು ಒಪ್ಪಿಗೆ

ಜನವರಿ 1 ರಂದು ಧಾರವಾಡಕ್ಕೆ ಭೇಟಿ ನೀಡಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ Read More »

ಹಿಮಾಚಲ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಕಾಂಗ್ರೆಸ್ ನಾಯಕರು!

ನವದೆಹಲಿ : ಕಾಂಗ್ರೆಸ್ ನಾಯಕರು ಹಿಮಾಚಲ ಪ್ರದೇಶದ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ಭೇಟಿಯಾಗಿ ರಾಜ್ಯದಲ್ಲಿ ಸರ್ಕಾರ ರಚಿಸುವ ಕಾಂಗ್ರೆಸ್ ಶಾಸಕರ ಪಟ್ಟಿಯನ್ನು ನೀಡಿದ್ದಾರೆ ಎಂದು ತಿಳಿದು ಬಂದಿದೆ. ಹಿಮಾಚಲ ಪ್ರದೇಶ ಕಾಂಗ್ರೆಸ್ ಉಸ್ತುವಾರಿ ರಾಜೀವ್ ಶುಕ್ಲಾ, ಪಕ್ಷದ ವೀಕ್ಷಕರಾದ ಭೂಪೇಶ್ ಬಘೇಲ್ ಮತ್ತು ಬಿಎಸ್ ಹೂಡಾ ಅವರು ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿದರು. ಗುರುವಾರ ಚುನಾವಣಾ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಜೈರಾಮ್ ಠಾಕೂರ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಾನು ನನ್ನ ರಾಜೀನಾಮೆಯನ್ನು ರಾಜ್ಯಪಾಲರಿಗೆ

ಹಿಮಾಚಲ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಕಾಂಗ್ರೆಸ್ ನಾಯಕರು! Read More »

ಲಾಲೂ​​ ಪ್ರಸಾದ್​ ಗೆ ಕಿಡ್ನಿ ಕೊಟ್ಟ ಪುತ್ರಿ ರೋಹಿಣಿ: ಹೆಮ್ಮೆಯ ಮಗಳು ಎಂದು ಶ್ಲಾಘಿಸಿದ ಬಿಜೆಪಿ ಸಚಿವ

ನವದೆಹಲಿ: ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಆರ್​ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್​ ಯಾದವ್​ ಅವರಿಗೆ ಅವರ ಪುತ್ರಿ ರೋಹಿಣಿ ಆಚಾರ್ಯ ಅವರೇ ಕಿಡ್ನಿ ಕೊಟ್ಟಿದ್ದು, ನೆಟ್ಟಿಗರು, ರಾಜಕೀಯ ನಾಯಕರು ಸೇರಿದಂತೆ ಅನೇಕರು ರೋಹಿಣಿಯನ್ನು ಶ್ಲಾಘಿಸುತ್ತಿದ್ದಾರೆ. ತನ್ನ ತಂದೆಗೆ ಒಂದು ಕಿಡ್ನಿ ದಾನ ಮಾಡಿರುವ ರೋಹಿಣಿ ಅವರನ್ನು ಬಿಜೆಪಿ ನಾಯಕ, ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್​​ ಇಲಾಖೆ ಸಚಿವ ಗಿರಿರಾಜ್ ಸಿಂಗ್​ ಟ್ವೀಟ್ ಮಡಿ ಶ್ಲಾಘಿಸಿದ್ದು,​ ಗಿರಿರಾಜ್​ ಸಿಂಗ್​ ಅವರು ಲಾಲೂ ಪ್ರಸಾದ್ ಯಾದವ್ ಮತ್ತು ಇಡೀ ಆರ್​​ಜೆಡಿ

ಲಾಲೂ​​ ಪ್ರಸಾದ್​ ಗೆ ಕಿಡ್ನಿ ಕೊಟ್ಟ ಪುತ್ರಿ ರೋಹಿಣಿ: ಹೆಮ್ಮೆಯ ಮಗಳು ಎಂದು ಶ್ಲಾಘಿಸಿದ ಬಿಜೆಪಿ ಸಚಿವ Read More »

From Karnataka Govt 2,500 to Thimpappa at Rs For vision Special package

ಕರ್ನಾಟಕ ಸರ್ಕಾರದಿಂದ 2,500 ರೂ.ಗಳಲ್ಲಿ ತಿಮ್ಮಪ್ಪನ ದರುಶನಕ್ಕೆ ಸ್ಪೆಷಲ್‌ ಪ್ಯಾಕೇಜ್‌

ಬೆಂಗಳೂರು : ತಿಮ್ಮಪ್ಪನ ಭಕ್ತರಿಗೆ ಕರ್ನಾಟಕ ಸರ್ಕಾರದಿಂದ ಸಿಹಿಸುದ್ದಿ ನೀಡಿದೆ, ಇನ್ಮುಂದೆ ಕೆಎಸ್‌ಆರ್‌ಟಿಸಿ ಬಸ್‌ ಮೂಲಕವೇ ಆಂಧ್ರ ಪ್ರದೇಶದಲ್ಲಿರುವ ತಿರುಪತಿ ದರುಶನ ಪಡೆಯಲು ಆನ್‌ಲೈನ್ ಮೂಲಕ ಟಿಕೆಟ್ ಬುಕ್ ಮಾಡಬಹುದು. ವಿಐಪಿ ಮಾದರಿಯಾದ ಸಾರಿಗೆ, ಊಟ, ವಸತಿ ಸೇರಿದಂತೆ 2,500 ರೂ.ಗಳಲ್ಲಿ ಹೋಗಿ ಬರಬಹುದು ಈ ಹಿಂದೆ ಪ್ರವಾಸೋದ್ಯಮ ಇಲಾಖೆ ತಿರುಪತಿ ದರುಶನ ಸೌಲಭ್ಯ ಆರಂಭಿಸಿತ್ತು. ಆದರೆ ದಿನಕ್ಕೆ 200 ಮಂದಿಗೆಮಾತ್ರ ಇದು ಸೀಮಿತವಾಗಿತ್ತು. ಈಗ ಅದನ್ನು ದಿನಕ್ಕೆ 500 ಮಂದಿಗೆ ಏರಿಕೆ ಮಾಡಲಾಗಿದೆ. ರಾಜ್ಯದ ಯಾವುದೇ

ಕರ್ನಾಟಕ ಸರ್ಕಾರದಿಂದ 2,500 ರೂ.ಗಳಲ್ಲಿ ತಿಮ್ಮಪ್ಪನ ದರುಶನಕ್ಕೆ ಸ್ಪೆಷಲ್‌ ಪ್ಯಾಕೇಜ್‌ Read More »

ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ : ಉಗ್ರ ಶಾರಿಕ್ ಬಗ್ಗೆ `NIA’ಗೆ ಸ್ಪೋಟಕ ಮಾಹಿತಿ

ಮಂಗಳೂರು : ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಎನ್ ಐಎ ಅಧಿಕಾರಿಗಳಿಗೆ ಉಗ್ರ ಶಾರಿಕ್ ಕುರಿತ ಮತ್ತೊಂದು ಸ್ಪೋಟಕ ಮಾಹಿತಿ ಬಹಿರಂಗಗೊಂಡಿದೆ. ಉಗ್ರ ಶಾರೀಕ್‍ನ ತನಿಖೆ ಮುಂದುವರಿಸಿದ ಎನ್‍ಐಎ ಅಧಿಕಾರಿಗಳಿಗೆ ಸ್ಫೋಟಕ ಮಾಹಿತಿಗಳು ಸಿಗುತ್ತಿದ್ದು, ಇದೀಗ ಶಾರಿಕ್ ಹಣದ ಮೂಲ ಜಾಲಾಡಿದ ಅಧಿಕಾರಿಗಳಿಗೆ ಶಾಕ್ ಆಗಿದ್ದು, ಹೆಚ್ಚಿನ ಹಣ ಡಾಲರ್ ಮೂಲಕ ಶಾರಿಕ್ ಅಕೌಂಟ್‍ಗೆ ಬರುತ್ತಿದ್ದ ದಾಖಲೆ ಸಿಕ್ಕಿದೆ. ಶಾರಿಕ್ ಉಗ್ರ ಕೃತ್ಯಕ್ಕೆ ವಿದೇಶದಿಂದ ಸಹಕಾರ ಮಾಡುತ್ತಿದ್ದವರು ಡಾಲರ್ ಮೂಲಕ

ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ : ಉಗ್ರ ಶಾರಿಕ್ ಬಗ್ಗೆ `NIA’ಗೆ ಸ್ಪೋಟಕ ಮಾಹಿತಿ Read More »