ಉಡುಪಿ ಕಾಲೇಜಿನ ಮೊಬೈಲ್ ಚಿತ್ರೀಕರಣ ಪ್ರಕರಣ: ಎಸ್.ಐ.ಟಿಗೆ ವಹಿಸುವ ಪ್ರಶ್ನೆ ಇಲ್ಲ: ಸಿಎಂ ಸಿದ್ದರಾಮಯ್ಯ
ಮಂಗಳೂರು, ಆಗಸ್ಟ್ 01: ಉಡುಪಿ ಕಾಲೇಜೊಂದರಲ್ಲಿ ಮೊಬೈಲ್ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸ್ಯೂ ಮೋಟೋ ಪ್ರಕರಣವನ್ನು ದಾಖಲಿಸಿಕೊಂಡಿದ್ದು ಎಫ್ ಐ ಆರ್ ಆಗಿದೆ. ತನಿಖೆಯನ್ನು ಡಿ ವೈಎಸ್ಪಿ ಮಟ್ಟದ ಅಧಿಕಾರಿ ಮಾಡುತ್ತಿದ್ದು, ಪ್ರಕರಣವನ್ನು ಎಸ್.ಐ.ಟಿಗೆ ವಹಿಸುವ ಪ್ರಶ್ನೆ ಉದ್ಬವವಾಗುವುದಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕೇಂದ್ರ ಮಹಿಳಾ ಆಯೋಗದ ಸದಸ್ಯರು ಆಗಮಿಸಿ ತನಿಖೆ ಕೈಗೊಂಡು ಕಾಲೇಜಿನ ಶೌಚಾಲಯದಲ್ಲಿ ಕ್ಯಾಮರಾ ಇರಲಿಲ್ಲ ಎಂದು ಹೇಳಿದ್ದಾರೆ. ತನಿಖೆಯಾಗಿ ವರದಿ ಬಂದ ನಂತರ […]
ಉಡುಪಿ ಕಾಲೇಜಿನ ಮೊಬೈಲ್ ಚಿತ್ರೀಕರಣ ಪ್ರಕರಣ: ಎಸ್.ಐ.ಟಿಗೆ ವಹಿಸುವ ಪ್ರಶ್ನೆ ಇಲ್ಲ: ಸಿಎಂ ಸಿದ್ದರಾಮಯ್ಯ Read More »