Lifestyle

photo of person using laptop for graphic designs

Fake Job: ಉದ್ಯೋಗದ ಹೆಸರಲ್ಲಿ ಮೋಸ ನಡೆಯುತ್ತಿದೆ, ಉದ್ಯೋಗ ವಂಚನೆ ತಡೆಯಲು ಈ 8 ವಿಷಯಗಳನ್ನು ಗಮನದಲ್ಲಿಡಿ

fake job offers scam: ಕರ್ನಾಟಕ ಸೇರಿದಂತೆ ದೇಶಾದ್ಯಂತ ಈಗ ಉದ್ಯೋಗ ವಂಚನೆ ಹೆಚ್ಚಾಗುತ್ತಿದೆ. ಉದ್ಯೋಗ ವಂಚಕರ ಅಭ್ಯರ್ಥಿಗಳಿಗೆ ಹಲವು ವಿಧಗಳಲ್ಲಿ ಮೋಸ ಮಾಡುತ್ತಾರೆ. ಸಾಕಷ್ಟು ಜನರು ಲಕ್ಷಲಕ್ಷ ರೂಪಾಯಿ ಕಳೆದುಕೊಳ್ಳುತ್ತಿದ್ದಾರೆ. ಇಂದು ಉದ್ಯೋಗಾನ್ವೇಷಣೆಯಲ್ಲಿರುವವರಿಗೆ ಒಂದು ಬಟನ್‌ ಕ್ಲಿಕ್‌ ಮಾಡುವ ಮೂಲಕ ಉದ್ಯೋಗ ಪಡೆಯಲು ಇಂಟರ್‌ನೆಟ್‌ ನೆರವಾಗಿದೆ. ವಿವಿಧ ಉದ್ಯೋಗ ತಾಣಗಳ ಮೂಲಕ ಪ್ರೊಫೈಲ್‌ ರಚಿಸಿ ಕೆಲವೇ ನಿಮಿಷದಲ್ಲಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಇಂತಹ ಅದ್ಭುತ ಇಂಟರ್‌ನೆಟ್‌ ಜಗತ್ತಿನಲ್ಲಿ ವಂಚಕರು ಸಹ ಬಕಪಕ್ಷಿಗಳಂತೆ ಕಾಯುತ್ತಿರುತ್ತಾರೆ. ಇದೇ ಕಾರಣಕ್ಕೆ […]

Fake Job: ಉದ್ಯೋಗದ ಹೆಸರಲ್ಲಿ ಮೋಸ ನಡೆಯುತ್ತಿದೆ, ಉದ್ಯೋಗ ವಂಚನೆ ತಡೆಯಲು ಈ 8 ವಿಷಯಗಳನ್ನು ಗಮನದಲ್ಲಿಡಿ Read More »

Apple Phone: ಬೆಳಗಾವಿಯಲ್ಲಿ 250 ಕೋಟಿ ರೂ. ಹೂಡಿಕೆಗೆ ಎಸ್‌ಎಫ್‌ಎಸ್‌ ಕಂಪನಿ ಪ್ರಸ್ತಾವನೆ: ಎಂ ಬಿ ಪಾಟೀಲ

ಬೆಂಗಳೂರು: ಆಪಲ್ ಫೋನ್ (Apple Phone) ತಯಾರಿಸುವ ಫಾಕ್ಸ್‌ಕಾನ್‌ ಕಂಪನಿಗೆ ಬಿಡಿಭಾಗಗಳನ್ನು ತಯಾರಿಸಿ ಕೊಡುವ ಎಸ್‌ಎಫ್‌ಎಸ್‌ ಕಂಪನಿಯು ಬೆಳಗಾವಿಯಲ್ಲಿ 250 ಕೋಟಿ ರೂ. ಬಂಡವಾಳ ಹೂಡಲು ಮುಂದೆ ಬಂದಿದ್ದು, ಇದಕ್ಕಾಗಿ 30 ಎಕರೆ ಭೂಮಿಯನ್ನು ಕೇಳಿದೆ. ಇದು ಸ್ವಾಗತಾರ್ಹ ಪ್ರಸ್ತಾವನೆಯಾಗಿದ್ದು, ಈ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಿ, ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ತಮ್ಮನ್ನು ಬುಧವಾರ ಭೇಟಿಯಾಗಿದ್ದ ಕಂಪನಿಯ ಮುಖ್ಯ ಹಣಕಾಸು ಅಧಿಕಾರಿ ಫಾರಸ್ ಶಾ ನೇತೃತ್ವದ

Apple Phone: ಬೆಳಗಾವಿಯಲ್ಲಿ 250 ಕೋಟಿ ರೂ. ಹೂಡಿಕೆಗೆ ಎಸ್‌ಎಫ್‌ಎಸ್‌ ಕಂಪನಿ ಪ್ರಸ್ತಾವನೆ: ಎಂ ಬಿ ಪಾಟೀಲ Read More »

Puneeth Namana: ಏಪ್ರಿಲ್‌ 1ರಂದು ಪುನೀತ ನಮನ, ಬನ್ನಿ ಪುನೀತರಾಗೋಣ- ಕ್ಯಾಡ್‌ನೆಸ್ಟ್‌ ಕಾರ್ಯಕ್ರಮದ ಆಮಂತ್ರಣ

ಕರ್ನಾಟಕದ ಪ್ರಮುಖ ಕೌಶಲಭಿವೃದ್ಧಿ ಕೇಂದ್ರ ಬೆಂಗಳೂರಿನ ಕ್ಯಾಡ್‌ನೆಸ್ಟ್‌ (CADD Nest Bengaluru)ಗೆ ತನ್ನ ಎರಡನೇ ವಾರ್ಷಿಕೋತ್ಸವದ ಸಂಭ್ರಮವನ್ನು “ಪುನೀತ ನಮನ” ಹೆಸರಿನಲ್ಲಿ ಕನ್ನಡದ ಪವರ್‌ಸ್ಟಾರ್‌ ದಿವಂಗತ ಡಾ. ಪುನೀತ್‌ ರಾಜ್‌ ಕುಮಾರ್‌ಗೆ ಅರ್ಪಿಸುತ್ತಿದೆ. ಇದೇ ಶನಿವಾರ , ಏಪ್ರಿಲ್‌ 1ರಂದು ನಡೆಯಲಿರುವ ಪುನೀತ ನಮನ- ಕ್ಯಾಡ್‌ನೆಸ್ಟ್‌ ವಾರ್ಷಿಕೋತ್ಸವವನ್ನು ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕರು, ಉನ್ನತ ಶಿಕ್ಷಣ, ವಿದ್ಯುನ್ಮಾನ, ಐಟಿ ಬಿಟಿ ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಯ ಇಲಾಖೆಯ ಸಚಿವರಾದ ಡಾ. ಸಿ.ಎನ್‌. ಅಶ್ವತ್ಥನಾರಾಯಣ

Puneeth Namana: ಏಪ್ರಿಲ್‌ 1ರಂದು ಪುನೀತ ನಮನ, ಬನ್ನಿ ಪುನೀತರಾಗೋಣ- ಕ್ಯಾಡ್‌ನೆಸ್ಟ್‌ ಕಾರ್ಯಕ್ರಮದ ಆಮಂತ್ರಣ Read More »

BIGG NEWS : ಡಿ.14ರಂದು ಮಂಡ್ಯದಲ್ಲಿ ‘ಬೃಹತ್ ಉದ್ಯೋಗ ಮೇಳ’ : ಜಿಲ್ಲಾಧಿಕಾರಿ ಡಾ. ಗೋಪಾಲಕೃಷ್ಣ ಮಾಹಿತಿ

ಮಂಡ್ಯ : ಡಿಸೆಂಬರ್ 14ರಂದು‌ ಮಂಡ್ಯ ಜಿಲ್ಲೆಯಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜನೆ ಎಂದು ಜಿಲ್ಲಾಧಿಕಾರಿ ಡಾ. ಹೆಚ್. ಎನ್. ಗೋಪಾಲಕೃಷ್ಣ ಮಾಹಿತಿ ನೀಡಿದ್ದಾರೆಜಿಲ್ಲಾಡಳಿತ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ‌ ವತಿಯಿಂದ ಉದ್ಯೋಗ ಮೇಳ ಆಯೋಜನೆ ಮಾಡಲಾಗುತ್ತಿದ್ದು, 5000ಕ್ಕೂ ಹೆಚ್ಚು ಉದ್ಯೋಗ ಅವಕಾಶಗಳಿದ್ದು, 18 ರಿಂದ 35 ವರ್ಷದೊಳಗಿನ ವರ್ಷದೊಳಗಿನ ಎಸ್‌ಎಸ್‌ಎಲ್‌ಸಿ/ ಪಿಯುಸಿ/ ಐಟಿಐ/ ಡಿಪ್ಲೋಮಾ/ ಬಿಇ ಅಥವಾ ಯಾವುದೇ ಪದವೀಧರರು‌ ಉದ್ಯೋಗ ಮೇಳದಲ್ಲಿಪಾಲ್ಗೊಳ್ಳಬಹುದಾಗಿದೆ. ಈ ಉದ್ಯೋಗ ಮೇಳದಲ್ಲಿ ಅಂದಾಜು 100ಕ್ಕೂ ಹೆಚ್ಚು ಪ್ರಸಿದ್ಧ ಕಂಪನಿಗಳು

BIGG NEWS : ಡಿ.14ರಂದು ಮಂಡ್ಯದಲ್ಲಿ ‘ಬೃಹತ್ ಉದ್ಯೋಗ ಮೇಳ’ : ಜಿಲ್ಲಾಧಿಕಾರಿ ಡಾ. ಗೋಪಾಲಕೃಷ್ಣ ಮಾಹಿತಿ Read More »

BIGG NEWS : ಶಿಕ್ಷಣ ಸಚಿವರಿಂದ ಗುಡ್ ನ್ಯೂಸ್: ಶೀಘ್ರ ಶಿಕ್ಷಕರು, ಉಪನ್ಯಾಸಕರ ನೇಮಕಾತಿ

ಬೆಂಗಳೂರು : ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸಿಹಿಸುದ್ದಿ ನೀಡಿದ್ದು, ಶೀಘ್ರ ಶಿಕ್ಷಣ ಇಲಾಖೆಯು 2,500 ಪ್ರೌಢಶಾಲೆ ಶಿಕ್ಷಕರು ಹಾಗೂ 778 ಪಿಯು ಕಾಲೇಜು ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳಲು ಮುಂದಾಗಿದೆ ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಣ ಇಲಾಖೆಯು ಶೀಘ್ರವೇ 2,500 ಪ್ರೌಢಶಾಲೆ ಶಿಕ್ಷಕರು ಹಾಗೂ 778 ಪಿಯು ಕಾಲೇಜು ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳಲು ಮುಂದಾಗಿದೆ ಎಂದು ಹೇಳಿದ್ದಾರೆ. 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ಡಿಸೆಂಬರ್ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ.

BIGG NEWS : ಶಿಕ್ಷಣ ಸಚಿವರಿಂದ ಗುಡ್ ನ್ಯೂಸ್: ಶೀಘ್ರ ಶಿಕ್ಷಕರು, ಉಪನ್ಯಾಸಕರ ನೇಮಕಾತಿ Read More »

ಮನೆಯಲ್ಲೇ ತಯಾರಿಸಿ ಆರೋಗ್ಯಕರ ಕೇಕ್ ಇಲ್ಲಿದೆ ಸುಲಭ ರೆಸಿಪಿ

ಮನೆಯಲ್ಲೇ ಆರೋಗ್ಯಕರ ರುಚಿಕರ ಕೇಕ್ ತಯಾರಿಸಲು ಇಲ್ಲಿದೆ ಸುಲಭ ರೆಸಿಪಿ ವಿಧಾನ. ನೀವು ಒಮ್ಮೆ ಪ್ರಯತ್ನಿಸಿ. ಬೇಕಾಗುವ ಸಾಮಾಗ್ರಿಗಳು:1 ಕಪ್ ಬೆಣ್ಣೆ1 ಚಮಚ ವೆನಿಲ್ಲಾ ಎಸೆನ್ಸ್1 ಕಪ್ ಗೋಧಿ ಹಿಟ್ಟು1 ಚಮಚ ಅಡಿಗೆ ಸೋಡಾ1/4 ಚಮಚ ಉಪ್ಪು2 ಮೊಟ್ಟೆ1/2 ಕಪ್ ಸಕ್ಕರೆ4 ಚಮಚ ಕೋಕೋ ಪೌಡರ್1 ಚಮಚ ಬೇಕಿಂಗ್ ಪೌಡರ್ ಮಾಡುವ ವಿಧಾನ:ಒಂದು ಪಾತ್ರೆಯಲ್ಲಿ ಬೆಣ್ಣೆ, ಸಕ್ಕರೆ, ವೆನಿಲ್ಲಾ ಎಸೆನ್ಸ್ ಮತ್ತು ಮೊಟ್ಟೆ ಸೇರಿಸಿ. ಎಲ್ಲಾ ಪದಾರ್ಥಗಳನ್ನು ಸರಿಯಾಗಿ ಮಿಶ್ರಣ ಮಾಡಿ.ಈಗ ಬೌಲ್‌ನಲ್ಲಿ ಗೋಧಿ ಹಿಟ್ಟು, ಕೋಕೋ

ಮನೆಯಲ್ಲೇ ತಯಾರಿಸಿ ಆರೋಗ್ಯಕರ ಕೇಕ್ ಇಲ್ಲಿದೆ ಸುಲಭ ರೆಸಿಪಿ Read More »

tomato pickle in kannada: ಟೊಮೆಟೊ ಉಪ್ಪಿನಕಾಯಿ ರೆಸಿಪಿ, ಸರಳವಾಗಿ ಮಾಡಿ ರುಚಿಕರ ಉಪ್ಪಿನಕಾಯಿ, ಊಟಕ್ಕೆ ಸಾಂಬರೇ ಬೇಡ!

ಟೊಮೆಟೊ ಇದ್ದರೆ ಬಹುಬಗೆಯ ರೆಸಿಪಿ ಮಾಡಬಹುದು. ಉಪ್ಪಿನಕಾಯಿ ಪ್ರಿಯರು ಟೊಮೆಟೊ ಉಪ್ಪಿನಕಾಯಿ (tomato pickle) ಮಾಡಬಹುದು. ಗೊಜ್ಜು ಪ್ರಿಯರು ಟೊಮೆಟೊ ಗೊಜ್ಜು ಮಾಡಿ ಅನ್ನದೊಂದಿಗೆ ಬೆರೆಸಿ ಊಟ ಮಾಡಲು ಬಯಸಬಹುದು. ಟೊಮೆಟೊದಲ್ಲಿ ಉಪ್ಪಿನಕಾಯಿ ಮಾಡಬಹುದೇ? ಎಂಬ ಪ್ರಶ್ನೆ ಹೆಚ್ಚಿನ ಜನರಲ್ಲಿ ಇರುತ್ತದೆ. ಖಂಡಿತವಾಗಿಯೂ ಮಾಡಬಹುದು, ಟೊಮೆಟೊ ಉಪ್ಪಿನಕಾಯಿ ಬಾಯಲ್ಲಿ ನೀರೂರಿಸುವಂತಹ ರೆಸಿಪಿಯಾಗಿದ್ದು, ಈಗಲೇ ಟ್ರೈ ಮಾಡಿ. ಟೊಮೆಟೊ ಉಪ್ಪಿನಕಾಯಿ (tomato pickle in kannada) ರೆಸಿಪಿ ಮಾಡಲು ಬೇಕಾಗುವ ಸಾಮಾಗ್ರಿಗಳು ಟೊಮೆಟೊ ಹುಳಿಯಾದ್ರೂ ಟೊಮೆಟೊ ಉಪ್ಪಿನಕಾಯಿಗೆ ಹುಣಸಹಣ್ಣು

tomato pickle in kannada: ಟೊಮೆಟೊ ಉಪ್ಪಿನಕಾಯಿ ರೆಸಿಪಿ, ಸರಳವಾಗಿ ಮಾಡಿ ರುಚಿಕರ ಉಪ್ಪಿನಕಾಯಿ, ಊಟಕ್ಕೆ ಸಾಂಬರೇ ಬೇಡ! Read More »

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ನಲ್ಲಿ ಅರ್ಜಿ ಆಹ್ವಾನ

ಶಿವಮೊಗ್ಗ : ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2022-23ನೇ ಸಾಲಿಗೆ ಮೆಟ್ರಿಕ್ ನಂತರದ (ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸುಗಳು) ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಆಸಕ್ತರು ಇಲಾಖಾ ವೆಬ್‍ಸೈಟ್ www.bcwd.karnataka.gov.in ರಲ್ಲಿ ನ್ಯೂವೆಬ್ ನವೆಂಬರ್ 10ರೊಳಗಾಗಿ ಸಲ್ಲಿಸುವುದು. ತಾಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ಪ್ರವೇಶಕ್ಕೆ ಬೇಕಾದ ಅರ್ಹತೆ, ದಾಖಲೆಗಳ ವಿವರಗಳನ್ನು ವೆಬ್‍ಸೈಟ್ ಮೂಲಕ ಪಡೆದುಕೊಳ್ಳುವುದು. ತಾಂತ್ರಿಕ ತೊಂದರೆಗಳಾದಲ್ಲಿ bcwd.hostels@karnataka.gov. ಗೆ ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲೂಕು ಅಧಿಕಾರಿಗಳ, ಹಿಂದುಳಿದ ವರ್ಗಗಳ

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ನಲ್ಲಿ ಅರ್ಜಿ ಆಹ್ವಾನ Read More »

VAL NUT LADDU: ಆರೋಗ್ಯಕರವಾದ ‘ವಾಲ್ ನಟ್ ʼಲಡ್ಡು’ ಟ್ರೈ ಮಾಡಿ ನೋಡಿ

ಈಗ ವರ್ಷ ಮೂವತ್ತು ದಾಟುತ್ತಿದ್ದಂತೆ ಎಲ್ಲರಿಗೂ ಕಾಲು ಗಂಟು ನೋವು, ಬೆನ್ನುನೋವು, ನಿಶಕ್ತಿಯಂತಹ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಇಲ್ಲಿ ಸುಲಭವಾಗಿ ಇದನ್ನು ನಿವಾರಿಸಿಕೊಳ್ಳಲು ಆರೋಗ್ಯಕರವಾದ ಲಡ್ಡು ಇದೆ. ಒಮ್ಮೆ ಮಾಡಿ ನೋಡಿ. ಬೇಕಾಗುವ ಸಾಮಗ್ರಿಗಳು: ½ ಕಪ್ – ಬೆಲ್ಲ, ½ ಕಪ್ – ಎಳ್ಳು, ½ ಕಪ್ – ವಾಲ್ ನಟ್, 2 ಚಮಚದಷ್ಟು ತುಪ್ಪ. ಮಾಡುವ ವಿಧಾನ: ಮೊದಲಿಗೆ ಎಳ್ಳನ್ನು ಒಂದು ಪ್ಯಾನ್ ಗೆ ಹಾಕಿ ಗ್ಯಾಸ್ ಮೇಲೆ ಇಟ್ಟು ಸ್ವಲ್ಪ ಹುರಿದುಕೊಳ್ಳಿ. ನಂತರ ಇದನ್ನು

VAL NUT LADDU: ಆರೋಗ್ಯಕರವಾದ ‘ವಾಲ್ ನಟ್ ʼಲಡ್ಡು’ ಟ್ರೈ ಮಾಡಿ ನೋಡಿ Read More »

ಆ. 18ರಂದು ಮಂಗಳೂರು ಮಿಲಾಗ್ರಿಸ್ ಕಾಲೇಜಿನಲ್ಲಿ ಉದ್ಯೋಗ ಮೇಳ

ಮಂಗಳೂರು: ನಗರದ ಮಿಲಾಗ್ರಿಸ್ ಕಾಲೇಜಿನಲ್ಲಿ ಅಕ್ಟೋಬರ್ 18ರಂದು ಬೆಳಗ್ಗೆ 9ರಿಂದ ಸಂಜೆ 3.30ರವರೆಗೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಸ್ಪೆಕ್ಟ್ರಂ ಇಂಡಸ್ಟ್ರಿಯ ಮುಖ್ಯ ವ್ಯವಸ್ಥಾಪಕ ಹಾಗೂ ಕಾನ್ಪೇಡರೇಶನ್ ಆಫ್ ಇಂಡಿಯನ್ ಇಂಡಸ್ಟ್ರಿಯ ಮಾಜಿ ಅಧ್ಯಕ್ಷ ಜೀವನ್ ಸಲ್ದಾನ ಉದ್ಯೋಗ ಮೇಳವನ್ನು ಉದ್ಘಾಟಿಸಲಿದ್ದಾರೆ. ಮಂಗಳೂರು, ಬೆಂಗಳೂರು, ಮುಂಬೈ, ಗೋವಾ ಹಾಗೂ ಕೇರಳದ ಐಟಿ, ಬಿಪಿಒ, ಇನ್ಸೂರೆನ್ಸ್ ಬ್ಯಾಂಕಿಂಗ್, ಆರೋಗ್ಯ, ಹೊಟೇಲ್, ಆಟೊಮೊಬೈಲ್, ಕ್ರೂಸ್, ಶಿಕ್ಷಣ, ಟೆಲಿಕಮ್ಯುನಿಕೇಷನ್, ಸೇಲ್ಸ್ ಮತ್ತು ರಿಟೈಲ್‌ ಸೇರಿದಂತೆ 60 ಕಂಪೆನಿಗಳು ಭಾಗವಹಿಸಲಿವೆ. ಸುಮಾರು 2500 ಉದ್ಯೋಗವಕಾಶಗಳು

ಆ. 18ರಂದು ಮಂಗಳೂರು ಮಿಲಾಗ್ರಿಸ್ ಕಾಲೇಜಿನಲ್ಲಿ ಉದ್ಯೋಗ ಮೇಳ Read More »