ಶಿಕ್ಷಣ

Puneeth Namana: ಏಪ್ರಿಲ್‌ 1ರಂದು ಪುನೀತ ನಮನ, ಬನ್ನಿ ಪುನೀತರಾಗೋಣ- ಕ್ಯಾಡ್‌ನೆಸ್ಟ್‌ ಕಾರ್ಯಕ್ರಮದ ಆಮಂತ್ರಣ

ಕರ್ನಾಟಕದ ಪ್ರಮುಖ ಕೌಶಲಭಿವೃದ್ಧಿ ಕೇಂದ್ರ ಬೆಂಗಳೂರಿನ ಕ್ಯಾಡ್‌ನೆಸ್ಟ್‌ (CADD Nest Bengaluru)ಗೆ ತನ್ನ ಎರಡನೇ ವಾರ್ಷಿಕೋತ್ಸವದ ಸಂಭ್ರಮವನ್ನು “ಪುನೀತ ನಮನ” ಹೆಸರಿನಲ್ಲಿ ಕನ್ನಡದ ಪವರ್‌ಸ್ಟಾರ್‌ ದಿವಂಗತ ಡಾ. ಪುನೀತ್‌ ರಾಜ್‌ ಕುಮಾರ್‌ಗೆ ಅರ್ಪಿಸುತ್ತಿದೆ. ಇದೇ ಶನಿವಾರ , ಏಪ್ರಿಲ್‌ 1ರಂದು ನಡೆಯಲಿರುವ ಪುನೀತ ನಮನ- ಕ್ಯಾಡ್‌ನೆಸ್ಟ್‌ ವಾರ್ಷಿಕೋತ್ಸವವನ್ನು ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕರು, ಉನ್ನತ ಶಿಕ್ಷಣ, ವಿದ್ಯುನ್ಮಾನ, ಐಟಿ ಬಿಟಿ ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಯ ಇಲಾಖೆಯ ಸಚಿವರಾದ ಡಾ. ಸಿ.ಎನ್‌. ಅಶ್ವತ್ಥನಾರಾಯಣ […]

Puneeth Namana: ಏಪ್ರಿಲ್‌ 1ರಂದು ಪುನೀತ ನಮನ, ಬನ್ನಿ ಪುನೀತರಾಗೋಣ- ಕ್ಯಾಡ್‌ನೆಸ್ಟ್‌ ಕಾರ್ಯಕ್ರಮದ ಆಮಂತ್ರಣ Read More »

ಶಾಲಾ ಶಿಕ್ಷಣ ಸಚಿವರ ನೂತನ ವೆಬ್ ಪೋರ್ಟಲ್ ಲೋಕಾರ್ಪಣೆ ಮಾಡಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವರು

ಕರ್ನಾಟಕ ರಾಜ್ಯದ ಶಾಲಾ ಶಿಕ್ಷಣ ಇಲಾಖೆಯಡಿ ನೂತನವಾಗಿ ಶಾಲಾ ಶಿಕ್ಷಣ ಸಚಿವರ ಜಾಲತಾಣ (EM Web Portal) ಹಾಗೂ ಶಿಕ್ಷಕರ ಕಲ್ಯಾಣ ನಿಧಿಯ 8 ಸೇವೆಗಳನ್ನು ಆನ್‌ಲೈನ್ ಮೂಲಕ ಒದಗಿಸುವ ತಂತ್ರಾಂಶವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ಅವರು ಸೇವೆಗೆ ಸಮರ್ಪಿಸಿದರು. ಬೆಂಗಳೂರಿನ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಗುರುವಾರ (ಅ.13) ನಡೆದ ಕಾರ್ಯಕ್ರಮದಲ್ಲಿ ವೆಬ್ ಪೋರ್ಟಲ್‌ನ್ನು ಸಚಿವರು ಲೋಕಾರ್ಪಣೆಗೊಳಿಸಿದರು. ‘ಶಾಲಾ ಶಿಕ್ಷಣ

ಶಾಲಾ ಶಿಕ್ಷಣ ಸಚಿವರ ನೂತನ ವೆಬ್ ಪೋರ್ಟಲ್ ಲೋಕಾರ್ಪಣೆ ಮಾಡಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವರು Read More »

Karnataka Teachers Recruitment: 15,000 ಶಿಕ್ಷಕರ ನೇಮಕಾತಿಗೆ ಅಭ್ಯರ್ಥಿಗಳ ಪರಿಶೀಲನ ಪಟ್ಟಿ ಪ್ರಕಟ

Karnataka Teachers Recruitment: 5,000 ಶಿಕ್ಷಕರ ನೇಮಕಾತಿ ಪರೀಕ್ಷೆ ಫಲಿತಾಂಶ ಆಧರಿಸಿ ಮುಂದಿನ ವಾರಾಂತ್ಯದೊಳಗೆ 1:2 ಆಧಾರದಲ್ಲಿ ಅಭ್ಯರ್ಥಿಗಳ ಪರಿಶೀಲನಾ ಪಟ್ಟಿ ಪ್ರಕಟಿಸಲಾಗುತ್ತದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ. ನಾಗೇಶ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಪ್ರತಿ ಹುದ್ದೆಗೆ ಇಬ್ಬರು ಅಭ್ಯರ್ಥಿಗಳ ಆಯ್ಕೆಯಂತೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ನಂತರ ಒಂದು ಹುದ್ದೆಗೆ ಒಬ್ಬರಂತೆ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗುವುದು. ಶೀಘ್ರವೇ ಹೊಸ ಶಿಕ್ಷಕರ ನೇಮಕಾತಿ ಪೂರ್ಣಗೊಳಿಸಿ ಶಾಲೆಗಳಿಗೆ ಶಿಕ್ಷಕರನ್ನು ನಿಯೋಜಿಸಲಾಗುವುದು ಎಂದು ತಿಳಿಸಿದ್ದಾರೆ.

Karnataka Teachers Recruitment: 15,000 ಶಿಕ್ಷಕರ ನೇಮಕಾತಿಗೆ ಅಭ್ಯರ್ಥಿಗಳ ಪರಿಶೀಲನ ಪಟ್ಟಿ ಪ್ರಕಟ Read More »

Sec PUC Annual Exam

KARTET 2022: ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ, ಸೆ.30ರ ಮೊದಲು ಅರ್ಜಿ ಸಲ್ಲಿಸಿ

2022ನೇ ಸಾಲಿನ ಶಿಕ್ಷಕರ ಅರ್ಹತಾ ಪರೀಕ್ಷೆ(Karnataka Teacher eligibility test)ಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಸಾರ್ವಜನಿಕ ಶಿಕ್ಷಣ ಇಲಾಖೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಶೈಕ್ಷಣಿಕ ಅರ್ಹತೆ *1 ರಿಂದ 5ನೇ ತರಗತಿಗವರೆಗೆ ಶಿಕ್ಷಕರಾಗಲು ಟಿಇಟಿಗೆ ಅರ್ಜಿ ಸಲ್ಲಿಸುವವರು ಪಿಯುಸಿ ಮತ್ತು ಡಿ.ಇಡಿ ಪಾಸಾಗಿರಬೇಕು. *6 ರಿಂದ 8ನೇ ತರಗತಿಗೆ ಶಿಕ್ಷಕರಾಗಲು ಬಯಸು ವವರು ಪದವಿ ಮತ್ತು ಬಿ.ಇಡಿ ಪಾಸಾಗಿರಬೇಕು. ಡಿ.ಇಡಿ, ಬಿ.ಇಡಿ/ ಬಿ.ಎಸ್ಸಿ ಬಿ.ಇಡಿ ಪರೀಕ್ಷೆ ಹಾಜರಾಗಿ ಫಲಿತಾಂಶ ನಿರೀಕ್ಷಿಸುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. *ಪದವಿ/PUCಯಲ್ಲಿ ಕನಿಷ್ಠ ಎಷ್ಟು

KARTET 2022: ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ, ಸೆ.30ರ ಮೊದಲು ಅರ್ಜಿ ಸಲ್ಲಿಸಿ Read More »

ಎಸ್ಎಸ್ಎಲ್ಸಿ ಮಾದರಿ ಪ್ರಶ್ನೆಪತ್ರಿಕೆ ಬಿಡುಗಡೆಗೊಳಿಸಿದ ಸರಕಾರ, ವಿದ್ಯಾರ್ಥಿಗಳೇ ಇಲ್ಲಿ ಡೌನ್‌ಲೋಡ್‌ ಮಾಡಿಕೊಳ್ಳಿ

sslc model question papers download- ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು 2021-22ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಮಾದರಿ ಪ್ರಶ್ನೆಪತ್ರಿಕೆಗಳನ್ನು ತನ್ನ ವೆಬ್ಸೈಟ್ನಲ್ಲಿಬಿಡುಗಡೆ ಮಾಡಿದೆ. ಈ ಬಾರಿ ಮಾರ್ಚ್ 28ರಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭಗೊಳ್ಳಲಿದ್ದು, ಏಪ್ರಿಲ್ 11ರಂದು ಮುಕ್ತಾಯಗೊಳ್ಳಲಿದೆ. ಈ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವವರು ಮಾದರಿ ಪ್ರಶ್ನೆಪತ್ರಿಕೆಗಳನ್ನು ಡೌನ್ಲೋಡ್ ಮಾಡಿಕೊಂಡು ಪರೀಕ್ಷೆಗೆ ಈಗಲೇ ಸಿದ್ಧತೆ ನಡೆಸಬಹುದಾಗಿದೆ. ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ವೆಬ್ಸೈಟ್ನಲ್ಲಿ ಪ್ರಥಮ ಭಾಷೆ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್,

ಎಸ್ಎಸ್ಎಲ್ಸಿ ಮಾದರಿ ಪ್ರಶ್ನೆಪತ್ರಿಕೆ ಬಿಡುಗಡೆಗೊಳಿಸಿದ ಸರಕಾರ, ವಿದ್ಯಾರ್ಥಿಗಳೇ ಇಲ್ಲಿ ಡೌನ್‌ಲೋಡ್‌ ಮಾಡಿಕೊಳ್ಳಿ Read More »

ಗುಡ್ ನ್ಯೂಸ್: ಪಿಯುಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯಿಂದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ

ಸರಕಾರಿ ಉದ್ಯೋಗ ಪಡೆಯಲು ನಡೆಸುವ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ವಿಶೇಷವಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಮಾಹಿತಿ ಇರುವುದಿಲ್ಲ. ಮನೆಯಲ್ಲಿ ಹತ್ತವರು ವಿದ್ಯವಂತರಾಗಿದ್ದರೆ, ಸರಕಾರಿ, ಬ್ಯಾಂಕ್‌ ಪರೀಕ್ಷೆಗಳ ಕುರಿತು ಮಾಹಿತಿ ಹೊಂದಿದ್ದರೆ ತಮ್ಮ ಮಕ್ಕಳನ್ನು ಇಂತಹ ಪರೀಕ್ಷೆ ತೆಗೆದುಕೊಳ್ಳುವಂತೆ ಪ್ರೋತ್ಸಾಹಿಸುತ್ತಾರೆ. ಆದರೆ, ಬಹುತೇಕ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಇಂತಹ ಮಾಹಿತಿಯನ್ನು ನೀಡುವವರು ಇಲ್ಲದೆ ಅತ್ಯುತ್ತಮ ಅವಕಾಶಗಳಿಂದ ವಂಚಿತರಾಗುತ್ತಿದ್ದಾರೆ. ಇಂತಹ ಸಮಸ್ಯೆಯನ್ನು ಸರಿಪಡಿಸಲು ರಾಜ್ಯ ಸರಕಾರವು ಉತ್ತಮ ನಿರ್ಧಾರವೊಂದಕ್ಕೆ ಬಂದಿದೆ. ಪಿಯಸಿ ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿಯೇ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ

ಗುಡ್ ನ್ಯೂಸ್: ಪಿಯುಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯಿಂದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ Read More »

ಎಸ್ ಎಸ್ ಎಲ್ ಸಿ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ – ಸುದ್ದಿಜಾಲ ನ್ಯೂಸ್

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಗುರುವಾರ (ಜ.6) ಸಂಜೆ ಪ್ರಕಟ ಮಾಡಿದೆ. ವೇಳಾಪಟ್ಟಿಯ ಪ್ರಕಾರ ಪರೀಕ್ಷೆಯು ಮಾರ್ಚ್ 28 ರಿಂದ ಎಪ್ರಿಲ್ 11 ರ ವರೆಗೆ ನಡೆಯಲಿದೆ. ವೇಳಾಪಟ್ಟಿಯ ಕುರಿತು ಆಕ್ಷೇಪಣೆಗಳಿದ್ದಲ್ಲಿ ಅವಕಾಶ ನೀಡಲಾಗಿದ್ದು, ಪೋಷಕರು ಜನವರಿ 6 ರಿಂದ 14 ರೊಳಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ : ಮಾರ್ಚ್ 28, 2022

ಎಸ್ ಎಸ್ ಎಲ್ ಸಿ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ – ಸುದ್ದಿಜಾಲ ನ್ಯೂಸ್ Read More »

‘RTE’ ದಾಖಲಾತಿ : ಮಕ್ಕಳನ್ನು ಶಾಲೆಗೆ ಸೇರಿಸಲು ಇಚ್ಛೆ ಪಡುವ ಪೋಷಕರಿಗೆ ಮುಖ್ಯವಾದ ಮಾಹಿತಿ – ಸುದ್ದಿಜಾಲ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ 2022-23 ನೇ ಸಾಲಿನ ಶಿಕ್ಷಣ ಹಕ್ಕು ಕಾಯ್ದೆ ( RTE) ಮೂಲಕ ಪ್ರವೇಶ ಪ್ರಕ್ರಿಯೆಗೆ ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದ್ದು, ಮೊದಲ ಹಂತವಾಗಿ ಶಾಲೆಗಳ ಮ್ಯಾಪಿಂಗ್ ಮಾಡಲು ನಿರ್ಧರಿಸಿದೆ. ಆರ್ ಟಿಇ ಪ್ರವೇಶಕ್ಕೆ ಗ್ರಾಮೀಣ ಪ್ರದೇಶಗಳಲ್ಲಿ ಸಂಬಂಧಿಸಿದ ಕಂದಾಯ ಗ್ರಾಮದ ಭೌಗೋಳಿಕ ಗಡಿ, ನಗರಸಭೆ ಮುನ್ಸಿಪಲ್ ಕೌನ್ಸೆಲ್ ಮತ್ತು ಪಟ್ಟಣ ಪಂಚಾಯಿತಿ ಭೌಗೋಳಿಕ ಗಡಿ, ಬಿಬಿಎಂಪಿ ವ್ಯಾಪ್ತಿಯಲ್ಲಿ ವಾರ್ಡ್ ನ ಭೌಗೋಳಿಕ ಗಡಿ ಆಧಾರದ ಮೇಲೆ ಶಾಲೆಗಳನ್ನು ಗುರುತಿಸಲಾಗಿದೆ. ಅರ್ಹ ಅನುದಾನಿತ ಮತ್ತು

‘RTE’ ದಾಖಲಾತಿ : ಮಕ್ಕಳನ್ನು ಶಾಲೆಗೆ ಸೇರಿಸಲು ಇಚ್ಛೆ ಪಡುವ ಪೋಷಕರಿಗೆ ಮುಖ್ಯವಾದ ಮಾಹಿತಿ – ಸುದ್ದಿಜಾಲ ನ್ಯೂಸ್ Read More »

ವಿದ್ಯಾರ್ಥಿನಿಯರೇ ಗಮನಿಸಿ : ಶಾಲೆಗಳಲ್ಲಿ ಇನ್ನು ಮುಂದೆ ಸ್ವಯಂ ರಕ್ಷಣೆ ತರಬೇತಿ ಆರಂಭ – ಸುದ್ದಿಜಾಲ ನ್ಯೂಸ್

ದುಷ್ಕರ್ಮಿಗಳ ದಾಳಿಯಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಹಾಗೂ ಹೆಣ್ಣುಮಕ್ಕಳನ್ನು ಸಬಲೀಕರಣಗೊಳಿಸುವ ಸಾಮರ್ಥ್ಯವನ್ನು ಹೊಂದುವ ಉದ್ದೇಶದಿಂದ ಕರ್ನಾಟಕ ರಾಜ್ಯ ಸರಕಾರವು ಸ್ವಯಂ ರಕ್ಷಣೆ ತಂತ್ರಗಳ ಬಗ್ಗೆ ವಿಶೇಷ ತರಬೇತಿ ನೀಡಲು ನಿರ್ಧರಿಸಿದೆ ‌ ಈ ತಿಂಗಳ ಮೊದಲ ವಾರದಿಂದಲೇ ಈ ತರಗತಿಗಳು ಪ್ರಾರಂಭಗೊಳ್ಳಲಿದೆ. ರಾಜ್ಯದ ಸರಕಾರಿ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ಅಧ್ಯಯನ ಮಾಡುತ್ತಿರುವ ನಾಲ್ಕು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಈ ವಿಶೇಷ ತರಬೇತಿಯ ಪ್ರಯೋಜನವನ್ನು ಪಡೆಯಲಿದ್ದಾರೆ. ಈ ಕುರಿತು ಸುತ್ತೋಲೆ ಹೊರಡಿಸಲಾಗಿದೆ. ಈ ತರಬೇತಿಯಲ್ಲಿ ವಿದ್ಯಾರ್ಥಿನಿಯರಿಗೆ ಕರಾಟೆ,

ವಿದ್ಯಾರ್ಥಿನಿಯರೇ ಗಮನಿಸಿ : ಶಾಲೆಗಳಲ್ಲಿ ಇನ್ನು ಮುಂದೆ ಸ್ವಯಂ ರಕ್ಷಣೆ ತರಬೇತಿ ಆರಂಭ – ಸುದ್ದಿಜಾಲ ನ್ಯೂಸ್ Read More »

ಪಠ್ಯಪುಸ್ತಕಗಳಲ್ಲಿ ಬಾಬಾಬುಡನ್ ಗಿರಿ ಹೆಸರು ಬದಲಿಸಲು ಶಿಕ್ಷಣ ಸಚಿವರ ಸೂಚನೆ – ಸುದ್ದಿಜಾಲ ನ್ಯೂಸ್

ಬೆಂಗಳೂರು : ವಿವಿಧ ತರಗತಿಗಳ ಪಠ್ಯಪುಸ್ತಕಗಳಲ್ಲಿ ಇರುವ ಬಾಬಾಬುಡನ್ ಗಿರಿ ಹೆಸರು ಬದಲಿಸಲು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸೂಚನೆ ನೀಡಿದ್ದಾರೆ. ರಾಜ್ಯದ ಶಾಲಾ ತರಗತಿಗಳ ಪಠ್ಯಪುಸ್ತಕಗಳಲ್ಲಿ ಇರುವ ಬಾಬಾಬುಡನ್ ಗಿರಿ ಬದಲಾಗಿ ಸರಕಾರದ ಅಧಿಕೃತ ದಾಖಲೆಗಳಲ್ಲಿ ಇರುವಂತೆಯೇ ಪಠ್ಯಪುಸ್ತಕಗಳಲ್ಲಿಯೂ ಇರಬೇಕು ಎಂದು ನಿರ್ದೇಶನ ನೀಡಿದ್ದಾರೆ. 4, 6 ಮತ್ತು 9 ನೇ ತರಗತಿಯ ಪಠ್ಯಪುಸ್ತಕಗಳಲ್ಲಿ ಬಾಬಾಬುಡನ್ ಗಿರಿ ಹೆಸರು ಬದಲಿಸುವಂತೆ ಸೂಚಿಸಲಾಗಿದೆ. ಬಾಬಾಬುಡನ್ ಗಿರಿ ಬದಲು ಇನಾಮ್ ದತ್ತಾತ್ರೇಯ ಪೀಠ ಎಂದು ಮುದ್ರಿಸಲು ಶಿಕ್ಷಣ ಇಲಾಖೆ ಕಾರ್ಯದರ್ಶಿಗೆ

ಪಠ್ಯಪುಸ್ತಕಗಳಲ್ಲಿ ಬಾಬಾಬುಡನ್ ಗಿರಿ ಹೆಸರು ಬದಲಿಸಲು ಶಿಕ್ಷಣ ಸಚಿವರ ಸೂಚನೆ – ಸುದ್ದಿಜಾಲ ನ್ಯೂಸ್ Read More »