ಉತ್ತಮ ಮಳೆ: ರಾಜ್ಯದಲ್ಲಿ ಶೇ *100 ರಷ್ಟು ಬಿತ್ತನೆಯಾಗುವ ನಿರೀಕ್ಷೆ
ಬೆಂಗಳೂರು, ಜುಲೈ 26: ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು,ಬಿತ್ತನೆ ಚುರುಕಾಗಿ ನಡೆಯುತ್ತಿದೆ. ಕೆಲವೇ ದಿನಗಳಲ್ಲಿ ಶೇ 100 ರಷ್ಟು ಬಿತ್ತನೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ಹುತಾತ್ಮ ಯೋಧರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಮಳೆಯಿಂದಾಗಿ ಕೈ ಮೀರಿ ಹೋಗುವ ಪರಿಸ್ಥಿತಿ ನಿರ್ಮಾಣವಾಗಿಲ್ಲ. ಕೆ.ಆರ್.ಎಸ್ , ಕಬಿನಿ, ಹಾರಂಗಿ, ಹೇಮಾವತಿ, ಆಲಮಟ್ಟಿ, ಸೇರಿದಂತೆ ಎಲ್ಲಾ ಜಲಾಶಯಗಳಿಗೆ ನೀರು ಬರುತ್ತಿರುವುದು ರೈತರಿಗೆ ಹಾಗೂ ಸರ್ಕಾರಕ್ಕೆ ಸಂತೋಷ ತಂದಿದೆ. ಹಾವೇರಿಯಲ್ಲಿ […]
ಉತ್ತಮ ಮಳೆ: ರಾಜ್ಯದಲ್ಲಿ ಶೇ *100 ರಷ್ಟು ಬಿತ್ತನೆಯಾಗುವ ನಿರೀಕ್ಷೆ Read More »